Site icon ಉಡುಪಿ ನ್ಯೂಸ್ ಪ್ಲಸ್

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ವತಿಯಿಂದ ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳ ಹಸ್ತಾಂತರ

ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿಯ ಸ್ಥಾಪಕ ಉಡುಪಿ ವಿಶ್ವನಾಥ್ ಶೆಣೈೆ ಅವರು ಎಂಜಿಎಂ ಕಾಲೇಜಿಗೆ ಸುಸಜ್ಜಿತ ಕುರ್ಚಿಗಳನ್ನು ಕಾಲೇಜಿನ ಆಡಳಿತಾಧಿಕಾರಿಯಾದ ಶ್ರೀಧರ್ ಪೈ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಗಾಯತ್ರಿ ಪೈ, ಉಪ ಪ್ರಾಂಶುಪಾಲರಾದ ಡಾ. ವಿಶ್ವನಾಥ್ ಪೈ , ಪಿ .ಯು. ಪ್ರಾಂಶುಪಾಲರಾದ ಮಾಲತಿ ದೇವಿ, ಕ ಸಾ ಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಸಾಹಿತಿ ಅಂಶುಮಾಲಿ ಉಪಸ್ಥಿತರಿದ್ದರು.

Exit mobile version