
ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದಾರೆ.

ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಅ.31ರಂದು ಆದೇಶ ಹೊರಡಿಸಿದೆ. ರವಿಕುಮಾರ್ ಅವರು 2012 ರ ಬ್ಯಾಚ್ನ ಕರ್ನಾಟಕ ಕೇಡರ್ನ ಐಎಎಸ್ ಆಗಿದ್ದಾರೆ.