
ಕಲ್ಲಿಕೋಟೆ: ಖ್ಯಾತ ವಿದ್ವಾಂಸರೂ ಹಾಗೂ ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಕಾರ್ಯದರ್ಶಿಯೂ ಆದ ಎಪಿ ಮುಹಮ್ಮದ್ ಮುಸ್ಲಿಯಾರ್ ಕಾಂತಪುರಂ ನಿಧನರಾದರು.ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಕೋಝಿಕ್ಕೋಡ್ ಜಿಲ್ಲೆಯ ಕರುವಾಂಪೋಯಿಲ್ ಮೂಲದವರಾದ ಅವರು 1950 ರಲ್ಲಿ ಚೇಕುಟ್ಟಿ ಮತ್ತು ಆಯಿಷಾ ಬೀವಿ ದಂಪತಿಗಳ ಮಗನಾಗಿ ಜನಿಸಿದರು.