Site icon ಉಡುಪಿ ನ್ಯೂಸ್ ಪ್ಲಸ್

ಕೆ.ಪಿ.ಸಿ.ಸಿ ಕಾರ್ಯಾದ್ಯಕ್ಷ ಆರ್ ದ್ರುವ ನಾರಾಯಣ್ ನಿದನಕ್ಕೆ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯಕಾರ್ಯದರ್ಶಿ ಫಾರೂಕ್ ಚಂದ್ರನಗರ ಸಂತಾಪ

ಉಡುಪಿ:ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ,ಮಾಜಿ ಸಂಸದ,ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಸ್ತುವಾರಿ ಹಿರಿಯ ಕಾಂಗ್ರೆಸ್ ಮುಖಂಡರಾದ ಆರ್ ದ್ರುವನಾರಾಯಣ್ ನಿದನರಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಶ್ರೀಯುತರು ಉತ್ತಮ ಸಜ್ಜನ ರಾಜಕಾರಣಿಯಾಗಿದ್ದು ಪ್ರತಿಯೊಬ್ಬರಲ್ಲಿ ಸ್ನೇಹ ಮನೋಭಾವನೆ ಹೊಂದಿದ್ದರು ಅವರ ಅಕಾಲಿಕ ನಿದನ ಅವರ ಅಭಿಮಾನಿಗಳಿಗೆ ಆಘಾತವಾಗಿದೆ ಭಗವಂತ ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಕೆಪಿಸಿಸಿ ಅಲ್ಪ ಸಂಖ್ಯಾತ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ತೀವ್ರ ಸಂತಾಪ ಸೂಚಿಸಿದ್ದಾರೆ

Exit mobile version