ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.