ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.