ಉಡುಪಿ ನ್ಯೂಸ್ ಪ್ಲಸ್

ಕಾಪು ರಾಜೀವ ಭವನದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ಗೆ :ವಿನಯ್ ಕುಮಾರ್ ಸೊರಕೆಯಿಂದ ನಮನ

ಕಾಪು :  ರಾಜೀವ ಭವನದಲ್ಲಿ ಅಂಬೇಡ್ಕರ್ ಜಯಂತಿಯನ್ನು ಕಾರ್ಯಕರ್ತರು ಸಮ್ಮುಖದಲ್ಲಿ ಆಚರಿಸಲಾಯಿತು.    ವಿನಯ್ ಕುಮಾರ್ ಸೊರಕೆ ಪುಷ್ಪಾರ್ಚನೆಗೈಯುವ ಮುಖಾಂತರ ಅಂಬೇಡ್ಕರ್  ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಈ ದೇಶಕ್ಕೆ ಸಂವಿಧಾನವನ್ನು ಕೊಟ್ಟವರು  ವಿದ್ಯಾರ್ಥಿ ಜೀವನದಲ್ಲಿ ಶೋಷಣೆಯನ್ನು ಅನುಭವಿಸಿದ ಅಂಬೇಡ್ಕರ್ ಅವರು ಇಂದು ದೇಶದ ಮಹಾನ್ ವ್ಯಕ್ತಿಯಾಗಿದ್ದಾರೆ. ಎಂದು ತಿಳಿಸಿದರು

Exit mobile version