Site icon ಉಡುಪಿ ನ್ಯೂಸ್ ಪ್ಲಸ್

ಜೆಡಿಎಸ್ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ರವರು ವಿವಿಧ ಮಠ ಮಂದಿರ ಗಳಿಗೆ ಭೇಟಿ

ಇಂದುವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಸನ್ಯಾಸಿ ಮಠ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿದರು

Exit mobile version