Site icon ಉಡುಪಿ ನ್ಯೂಸ್ ಪ್ಲಸ್

ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಪರ ಹರಿಕೃಷ್ಣ ಬಂಟ್ವಾಳ್ ಮತಯಾಚನೆ

ಹಿರಿಯಡ್ಕದಲ್ಲಿ ಇಂದು ನಡೆದ ಸಾರ್ವಜನಿಕ ಸಭೆಯಲ್ಲಿ  ಪಕ್ಷದ ಅಭ್ಯರ್ಥಿಯಾದ ಶ್ರೀ ಗರ್ಮೆ ಸುರೇಶ್ ಶೆಟ್ಟಿ ಅವರ ಪರ ಬಿಜೆಪಿ ಮುಖಂಡರಾದ ಶ್ರೀ ಹರಿಕೃಷ್ಣ ಬಂಟ್ವಾಳ್ ಮತಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಕುಯಿಲಾಡಿ ಸುರೇಶ್ ನಾಯಕ್, ಶಾಸಕರಾದ ಶ್ರೀ ಲಾಲಾಜಿ ಮೆಂಡನ್, ಕಾಪು ಕ್ಷೇತ್ರದ ಅಧ್ಯಕ್ಷರಾದ ಶ್ರೀ ಶ್ರೀಕಾಂತ್ ನಾಯಕ್ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version