Site icon ಉಡುಪಿ ನ್ಯೂಸ್ ಪ್ಲಸ್

ವಿದುಷಿ ಡಾ|| ಶೀತಲ್ ರಾವ್ ರವರಿಂದ ಏಕವ್ಯಕ್ತಿ ಭರತನಾಟ್ಯ

ಮಹತೋಬಾರ ಕೊಡವೂರು ಶ್ರೀ ಶಂಕರನಾರಾಯಣ ದೇವಸ್ಥಾನ ಮತ್ತು ನೃತ್ಯನಿಕೇತನ ಕೊಡವೂರು ಜಂಟಿ ಆಶ್ರಯದಲ್ಲಿ ಶ್ರೀ ದೇವಳದ ವಸಂತ ಮಂಟಪದಲ್ಲಿ ನಡೆದ ಸಾಪ್ತಾಹಿಕ ನೃತ್ಯಸರಣಿ ನೃತ್ಯ ಶಂಕರದಲ್ಲಿ ವಿದುಷಿ ಡಾ|| ಶೀತಲ್ ರಾವ್ ಮನೋಜ್ಞವಾಗಿ ಅಭಿನಯಿಸಿ ಪೇಕ್ಷಕರ ಮನ ಗೆಲ್ಲುವಲ್ಲಿ ಯಶಸ್ವಿಯಾದಳು. ಈಕೆ ನೃತ್ಯನಿಕೇತನ ಕೊಡವೂರು ಇದರ ಗುರುಗಳಾದ ಸುಧೀರ್ ರಾವ್ ಕೊಡವೂರ್ ಹಾಗು ಮಾನಸಿ ಸುಧೀರ್ ರವರ ಶಿಷ್ಯೆ. ಪ್ರದೀಪ್ ಚಕ್ರಪಾಣಿ ಹಾಗು ಗೀತಾಂಜಲಿ ಪ್ರದೀಪ್ ರವರ ಮುದ್ದಿನ ಕುವರಿ.

Exit mobile version