Site icon ಉಡುಪಿ ನ್ಯೂಸ್ ಪ್ಲಸ್

ಸಚಿವ ರಾಮಲಿಂಗ ರೆಡ್ಡಿಯವರನ್ನು ಬೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ ಮನವಿ ಸಲ್ಲಿಸಿದ – ವಡಭಾಂಡ ಬಲರಾಮ ದೇವಳದ ಸಮಿತಿ

ಮುಜರಾಯಿ ಸಚಿವ ಶ್ರೀ ರಾಮಲಿಂಗ ರೆಡ್ಡಿಯವರನ್ನು ಶ್ರೀ ವಡಭಾಂಡ ಬಲರಾಮ ದೇವಳದ ವತಿಯಿಂದ ಬೇಟಿಯಾಗಿ, ಆಮಂತ್ರಣ ಪತ್ರಿಕೆ ನೀಡಿ, ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಧನಾತ್ಮಕ ಬೆಂಬಲದ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಮಿತಿ ಗೌರವಾಧ್ಯಕ್ಷ ಶ್ರೀಶ ಭಟ್ ಕಡೆಕಾರ್ , ಶೀರೂರು ಮಠದ ದಿವಾನ ಉದಯ ಸರಳತ್ತಾಯ, ಉದ್ಯಮಿ ರಾಮಚಂದ್ರ ಉಪಾಧ್ಯ, ಶ್ರೀನಿವಾಸ ಆಚಾರ್ಯ ಉಪಸ್ಥಿತರಿದ್ದರು.

Exit mobile version