ಕಾಪುವಿನಲ್ಲಿ ನಡೆದ ಈದ್ ಮಿಲಾದ್ ಸೌಹಾರ್ದ ಮೆರವಣಿಗೆಯಲ್ಲಿ ಮಾಜಿ ಸಚಿವರು ಕೆಪಿಸಿಸಿ ಪ್ರಚಾರ ಸಮಿತಿಯ ರಾಜ್ಯಾದ್ಯಕ್ಷರಾದ ಶ್ರೀ ವಿನಯ್ ಕುಮಾರ್ ಸೊರಕೆ ಯವರು ಪಾಲ್ಗೊಂಡು ಮುಸ್ಲೀಂ ಭಾಂದವರಿಗೆ ಶುಭಾಶಯಗಳನ್ನು ಕೋರಿದರು.ಈ ಸಂಧರ್ಭದಲ್ಲಿ ಕೆಪಿಸಿಸಿ ಉಪಾದ್ಯಕ್ಷರಾದ ಎಂ ಎ ಗಫೂರ್,ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅದ್ಯಕ್ಷರಾದ ಶರ್ಫುದ್ದೀನ್ ಶೇಖ್ ,ಮುಖಂಡರಾದ ಸಾಧಿಕ್ ದೀನಾರ್,ಉಸ್ಮಾನ್, ನಜೀರ್ ಅಹಮ್ಮದ್,ಇನ್ನಿತರ ಅನೇಕ ಗಣ್ಯರು ಉಪಸ್ಥಿತರಿದ್ದರು.
ಕಾಪು:ಈದ್ ಮಿಲಾದ್ ಸೌಹಾರ್ದ ಮೆರವಣಿಗೆ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಬಾಗಿ

