ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನಿಯಾಜ್ ಪಡುಬಿದ್ರಿ ಆಯ್ಕೆಯಾಗಿದ್ದಾರೆ ಗಣ್ಯರು ಶುಭಹಾರೈಸಿದ್ದಾರೆ
ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿ (66,169,169A,766C) ಕಾಮಗಾರಿಗಳ ಪ್ರಗತಿ ಮತ್ತು ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ದಿನಾಂಕ […]
ಭರತ ನಾಟ್ಯ ಕಲೆ ದೇಶದ ಪ್ರಾಚೀನ ಕಲೆಗಳಲ್ಲಿ ಒಂದಾಗಿದ್ದು, ಇದಕ್ಕೆ ಮಕ್ಕಳು ಹೆಚ್ಚಿನ ಒತ್ತು ಕೊಡಬೇಕು.ಅಲ್ಲದೆ ಜೀವನದಲ್ಲಿ ಸಂಸ್ಕಾರವಂತರಾಗಲು ಇದೊಂದು ಆಶ್ರಯ ತಾಣ. ಹಾಗಾಗಿ ಮಕ್ಕಳು, ಯುವಕರು ನೃತ್ಯದಂತಹ ಲಲಿತ ಕಲೆಗಳಲ್ಲಿ ಹೆಚ್ಚು ಹೆಚ್ಚು […]
ಕರ್ನಾಟಕ ಪ್ರದೇಶ ಜನತಾದಳದ (ಜಾತ್ಯತೀತ) ಪಕ್ಷದ ರಾಜ್ಯ ಕಾರ್ಯದರ್ಶಿಯಾಗಿ ಸುಧಾಕರ ಶೆಟ್ಟಿ ಹೆಜಮಾಡಿ ನೇಮಕಗೊಂಡಿದ್ದಾರೆ. ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ | ಪ್ರದೇಶ ಜನತಾದಳ(ಜಾತ್ಯತೀತ) ರಾಜ್ಯಾಧ್ಯಕ್ಷ ಸಿ […]
ಪಡುಬಿದ್ರಿ : ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ನಿದ್ರೆ ಮಂಪರಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿದ ಟ್ರಕ್ ಡಿವೈಡ್ ರ್ ಮೇಲೇರಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಧಾರ್ಮಿಕ ಪ್ರವಾಸಿ ಕ್ಷೇತ್ರದ […]