ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಉಡುಪಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸಜ್ಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ ಗಣ್ಯರು ಶುಭಹಾರೈಸಿದ್ದಾರೆ
ಪಡುಬಿದ್ರಿ, ಸೆ. ೧೬: ಶಿವಾಯ ಫೌಂಡೇಶನ್ ಉತ್ತಮ ಸಮಾಜಮುಖಿ ಕಾರ್ಯಗಳನ್ನು ಗೈಯುತ್ತಿದೆ. ದೂರದ ಮುಂಬಯಿನಲ್ಲಿ ದುಡಿದು ಸಂಬಳದ ಒಂದಂಶವನ್ನು ಬಡವರ ಏಳಿಗೆಗಾಗಿ ಶಿಕ್ಷಣ, ಆರೋಗ್ಯ ಹಾಗೂ ಮಾನವೀಯತೆಯ ಕಾರ್ಯಗಳಿಗೆ ಇವರು ನೀಡುತ್ತಿದ್ದಾರೆ. ಪಾರದರ್ಶಕತೆ ಇವರಲ್ಲಿದೆ […]
ರಿಯಾದ್: ಸೌದಿ ಅರೇಬಿಯಾದ ಅಲ್-ಹಸಾ ಎಂಬ ಪ್ರದೇಶದಲ್ಲಿ ಫೆ.4 ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂವರು ಉದ್ಯೋಗಿಗಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಳೆಯಂಗಡಿ ಬಳಿಯ ಕದಿಕೆ […]
ಗೋವಿನಿಂದ ಗ್ರಾಹಕನವರೆಗೆ ಶ್ರೇಷ್ಠ ಗುಣಮಟ್ಟವನ್ನು ಕಾಯ್ದುಕೊಂಡು ನಂದಿನಿ ಲಕ್ಷಾಂತರ ಗ್ರಾಹಕರ ಮನೆ ಮನಗಳನ್ನು ಮುಟ್ಟಿ ಶ್ರೇಷ್ಠತೆಯ ಸಂಕೇತವಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ(ಉಡುಪಿ_ ದ .ಕ.)ಯಲ್ಲಿ ಹಾಲು ಒಕ್ಕೂಟವು ದಿನಂಪ್ರತಿ 4.5ಲಕ್ಷ ಲೀಟರ್ ಗಿಂತಲೂ ಹೆಚ್ಚಿನ […]