ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಯವರು ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗಣ್ಯರು ಶುಭಹಾರೈಸಿದ್ದಾರೆ
ಕಾಪು ತಾಲೂಕಿನ ಹೆಜಮಾಡಿಯ ಅಲ್-ಅಝರ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಇಂದು ಬೆಳ್ಳಿ ಹಬ್ಬದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.ನಾಲ್ಕು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಅಂಧ ಕಲಾವಿದರಿಂದ ಸಂಗೀತ ರಸಮಂಜರಿ, ರಕ್ಷಕರಿಂದ ಆಹಾರೋತ್ಸವ, ಹಳೆ ವಿದ್ಯಾರ್ಥಿಗಳಿಂದ […]
ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಉಡುಪಿ ಜಿಲ್ಲಾ ಅಧ್ಯಕ್ಷರುಗಳು ಚುನಾವಣೆ ಹತ್ತಿರ ಬರುತ್ತಿದ್ದಂತೆ ತಮ್ಮ ಸಹನೆ ಕಳೆದುಕೊಂಡವರಂತೆ ಪತ್ರಿಕಾ ಹೇಳಿಕೆ ಕೊಡುತ್ತಿದ್ದಾರೆ. ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರು ಬಹುಸಂಖ್ಯಾತರ ಓಲೈಕೆಗಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ […]
ಉಡುಪಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ-2023ರಲ್ಲಿ ಸಾಧನೆ ಮೆರೆದ ಶಿರ್ವ ಫೈಝುಲ್ ಇಸ್ಲಾಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಶಿರ್ವ: ಉಡುಪಿ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಕಳತ್ತೂರಿನ ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆಯಲ್ಲಿ […]
ಉಡುಪಿ, ನ.5: ದೇಶದಲ್ಲಿ ಹಣದುಬ್ಬರ ಮತ್ತು ನಿರುದ್ಯೋಗ ಬಿಕ್ಕಟ್ಟು ಪರಿಹಾರಕ್ಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ನಿಯೋಗ ಶನಿವಾರ ಉಡುಪಿ ಜಿಲ್ಲಾಧಿಕಾರಿ […]