ಕರ್ನಾಟಕ ಸರಕಾರದಿಂದ ಕಾರ್ಕಳ ಪುರಸಭೆಗೆ ನಾಮನಿರ್ದೇಶನ ಸದಸ್ಯರಾಗಿ ವಿವೇಕಾನಂದ ಶೆಣೈ ಯವರನ್ನು ನೇಮಕ ಮಾಡಲಾಗಿದೆ ವಿವೇಕಾನಂದ ಶೆಣೈ ಯವರು ಈ ಹಿಂದೆಯು ಸದಸ್ಯರಾಗಿ ಸೇವೆ ಸಲ್ಲಿಸಿದ್ದು ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ
ಪಡುಬಿದ್ರಿ: ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಪಡುಬಿದ್ರಿ ಶಾಖೆಯಲ್ಲಿ ಗ್ರಾಹಕರ ದಿನಾಚರಣೆ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾಡ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನಿನ್ […]
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ […]
ಉಡುಪಿ: ಸರಕಾರವು ಪರಿಶಿಷ್ಟ ಜಾತಿ/ ಪಂಗಡದವರ ಸಬಲೀಕರಣಕ್ಕಾಗಿ ಮೀಸಲಿರಿಸಿದ ಅನುದಾನವನ್ನು ಚುನಾವಣೆಗೆ 3 ತಿಂಗಳು ಬಾಕಿ ಇರುವಾಗ ತರಾತುರಿಯಲ್ಲಿ ಪರಿಶಿಷ್ಟ ಜಾತಿಯವರಿಲ್ಲದ ಪ್ರದೇಶಗಳಿಗೆ ರಸ್ತೆ, ಚರಂಡಿ, ಸಮುದಾಯ ಭವನ ಹಾಗೂ ಖಾಸಗಿ ಒಡೆತನದ ದೈವದ […]
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಶ್ರೀಮತಿ ಸ್ವರೂಪ ಟಿ. ಕೆ. ಇಂದು ದಿನಾಂಕ 29.08.2025 ರಂದು ಕುಟುಂಬ ಸಮೇತ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ […]