×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕರ್ನಲ್ ಸೋಫಿಯಾ ಖುರೈಸಿ ವಿರುದ್ದ ಅವಮಾನಕಾರಿ ಹೇಳಿಕೆ ಕುನ್ವರ್ ವಿಜಯ್ ಶಾ ವಿರುದ್ದ ಕ್ರಮಗೊಳ್ಳುವಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಮನವಿ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರು ನಡೆದಸಿದ ಹತ್ಯಾಕಾಂಡದ ಪ್ರತೀಕಾರವಾಗಿ ಬಾರತೀಯ ಸೇನೆ ಉಗ್ರರನ್ನು,ಶತ್ರುರಾಷ್ಟ್ರದ ದುಷ್ಟ ಶಕ್ತಿಗಳನ್ನು ಆಪರೇಷನ್ ಸಿಂದೂರ್ ಮೂಲಕ ಪಾಕಿಸ್ಥಾನಿ ಉಗ್ರಗಾಮಿಗಳನ್ನು ಧಮನಿಸಿ,ನಾಶಪಡಿಸಿದ ಸೇನೆಯ ನೇತೃತ್ವ ವಹಿಸಿದ ಧೀರೆ ಕರ್ನಲ್ ಸೋಫಿಯಾ ಖುರೈಸಿ ವಿರುದ್ದ ಅವಮಾನಕಾರಿ ಹೇಳಿಕೆ ನೀಡಿರುವ ಮದ್ಯಪ್ರದೇಶದ ಬಿಜೆಪಿ ಸರ್ಕಾರದ ಸಚಿವ ಕುನ್ವರ್ ವಿಜಯ್ ಶಾ ವಿರುದ್ದ ಕ್ರಮಕ್ಕೆಗೊಳ್ಳಲು ಒತ್ತಾಯಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ನಾಯಕರು ಉಡುಪಿ ಜಿಲ್ಲಾಧಿಕಾರಿಡಾ.ವಿದ್ಯಾ ಕುಮಾರಿ ಇವರಿಗೆ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರ ನೇತೃತ್ವದಲ್ಲಿ ಮನವಿ ನೀಡಲಾಯಿತು. ಈ ಸಂಧರ್ಭದಲ್ಲಿ ಕೆಪಿಸಿಸಿ ಉಪಾದ್ಯಕ್ಷರಾದ ಎಂ ಎ ಗಫೂರ್,ನಾಯಕರುಗಳಾದ ಡಾ. ಫಾರೂಕ್ ಚಂದ್ರನಗರ,ಇಸ್ಮಾಯಿಲ್ ಆತ್ರಾಡಿ,ಹಬೀಬ್ ಆಲಿ,ರೋಶನ್ ರೋಡ್ರಗ್ರೀಸ್,ಹನೀಫ್ ಗುಲ್ವಾಡಿ,ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *