ದಿನಾಂಕ 09 ಅಕ್ಟೋಬರ್ 22 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಮೂಳೂರು ವಲಯ ಇದರ ವತಿಯಿಂದ ಅಂಬುಲೆನ್ಸ್ ಹಸ್ತಾಂತರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಪಕ್ಷದ ಸಮಾಜಸೇವೆಯನ್ನು ಗುರುತಿಸಿಕೊಂಡು […]
ಬೈಲೂರು ಎರ್ಲಪಾಡಿಯ ಪರಶುರಾಮ ಥೀಂ ಪಾಕ್ ೯ನಲ್ಲಿ ಪ್ರತಿಷ್ಟಾಪನೆಗೊಂಡ ಪರಶುರಾಮನ ಪ್ರತಿಮೆ ರಹಸ್ಯ ಬಯಲಿಗೆಳೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ಕಾಂಗ್ರೆಸ್ ಮುಖಂಡರ ವಿರುದ್ಧ ನಗರ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ರಾಜ್ಯ ಉಚ್ಛ ನ್ಯಾಯಾಲಯವು ತಡೆಯಾಜ್ಞೆ […]
ಉಡುಪಿ ನಗರಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯ ಶಾಸಕರಾಗಿದ್ದುಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರತಿ ವಾರ್ಡ್ಗಳಲ್ಲಿ ಸಭೆಯನ್ನು ನಡೆಸಿ ಕಾಂಗ್ರೆಸ್ ಮುಕ್ತ ಉಡುಪಿಯನ್ನು ಮಾಡುತ್ತೇನೆ ಎಂದು ಬೊಬ್ಬಿರಿದ ಉಡುಪಿಯ ಮಾಜಿ ಶಾಸಕರನ್ನು ಬಿಜೆಪಿ ನಾಯಕರುಗಳು ಪದವೀಧರ […]
ಬೆಂಗಳೂರು: ವಿದ್ಯಾರ್ಥಿಯೊಬ್ಬ (Student) ಅಪಾರ್ಟ್ಮೆಂಟ್ನ ಹದಿನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ (Bengaluru) ನಡೆದಿದೆ. ಬೆಂಗಳೂರಿನ ನಾಗವಾರ ಬಳಿಯ ಆರ್ ಆರ್ ಸಿಗ್ನೇಚರ್ ಅಪಾರ್ಟ್ಮೆಂಟ್ನಲ್ಲಿ (Apartment) ಮೋಹಿನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈತ […]