ತುಳುನಾಡಿನ ಜಾನಪದ ಕ್ರೀಡೆ ಎಂದೇ ಹೆಸರಾದ ಕಂಬಳ ಎರ್ಮಾಳು ತೆಂಕ- ಬಡ ಜೋಡುಕರೆ ಕಂಬಳಕ್ಕೆ ಬುಧವಾರ ಭೂಮಿ ಪೂಜೆಯನ್ನು ಎರ್ಮಾಳು ಬಡಕೊಟ್ಟು ಬಾಕಿಮಾರು ಗದ್ದೆಯಲ್ಲಿ ನೆರವೇರಿಸುವ ಮೂಲಕ ಸಮಿತಿಯು ಉತ್ಸವಕ್ಕೆ ಅಧಿಕೃತ ಸಿದ್ದತೆ ಆರಂಭಿಸಿತು. […]
ನೂತನ ಕರ್ನಾಟಕ ಸರಕಾರದ ಮುಖ್ಯಮಂತ್ರಿಯಾಗಿ ಶ್ರೀಯುತ ಸಿದ್ಧ ರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಶ್ರೀಯುತ ಡಿ.ಕೆ.ಶಿವಕುಮಾರ್ ರವರು ಪ್ರಮಾಣವನ ಸ್ವೀಕರಿಸಲಿರುವ ಕಾರ್ಯಕ್ರಮವು ಕಾಪು ಪೇಟೆಯಲ್ಲಿ ಎಲ್.ಇ.ಡಿ. ಪರದೆಯ ಮುಖಾಂತರ ನೇರ ವೀಕ್ಷಣೆ’ ಕಾರ್ಯಕ್ರಮ ,ನಡೆಯಿತು […]
ಪಡುಬಿದ್ರಿ ಕಾರ್ಕಳ ಜಂಕ್ಷನ್ ನಲ್ಲಿ ಶನಿವಾರ ಮಧ್ಯಾಹ್ನ ಸರಣಿ ಅಪಘಾತ ನಡೆದು ಕೆಲಕಾಲ ಸಂಚಾರ ಅಸ್ತವ್ಯಸ್ತ ಗೊಂಡ ಘಟನೆ ಸಂಭವಿಸಿದೆ. ಮಂಗಳೂರು ಕಡೆ ಯಿಂದ ಉಡುಪಿ ಕಡೆಗೆ ಹೋಗುವ ಮಹಾರಾಷ್ಟ್ರ ನೋಂದಣಿ ಕಾರು ಹಠಾತ್ತನೆ […]