×
Our website is made possible by displaying online advertisements to our visitors. Please consider supporting us by whitelisting our website.
  • 9880645340

ಕಾಪು ಪೇಟೆಯಲ್ಲಿ ಕಾಂಗ್ರೆಸ್ ವಿಜಯೋತ್ಸವ ಸಂಭ್ರಮ

ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳಲ್ಲಿ ಎರಡೂ ಕ್ಷೇತ್ರಗಳಲ್ಲಿ ಹಾಗೂ ಕೇರಳ ರಾಜ್ಯದಲ್ಲಿಯೂ ಕಾಂಗ್ರೆಸ್ ಪಕ್ಷ ಭರ್ಜರಿ ಜಯ ಸಾಧಿಸಿದ ಹಿನ್ನಲೆಯಲ್ಲಿ, ಕಾಪು ಪೇಟೆಯಲ್ಲಿ ಇಂದು ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ವಿಜೃಂಭಣೆಯ ವಿಜಯೋತ್ಸವವನ್ನು ಆಚರಿಸಲಾಯಿತು.

ಈ ಸಂಭ್ರಮಾಚರಣೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವೈ. ಸುಕುಮಾರ್ ಅವರು ಕಾರ್ಯಕ್ರಮಕ್ಕೆ ನೇತೃತ್ವ ವಹಿಸಿ, ಪಕ್ಷದ ವಿಜಯದ ಬಗ್ಗೆ ಹರ್ಷ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖ ನಾಯಕರುಗಳಾದ
ಶರ್ಫುದ್ದೀನ್ ಶೇಖ್, ನಿಯಾಜ್ ಪಡುಬಿದ್ರಿ, ಉಸ್ಮಾನ್ ಕೊಪ್ಪಲಂಗಡಿ, ಸುಧೀರ್ ಕುಮಾರ್, ರಮೀಝ್ ಹುಸೈನ್, ಸುಧೀರ್ ಕರ್ಕೆರ, ಶಾಂತಲತಾ ಶೆಟ್ಚಿ, ಸುಚರಿತಾ, ಆಶಾ ಅಂಚನ್, ದೀಪಕ್ ಕುಮಾರ್, ಆಶೋಕ್ ನಾಯರಿ, ಶಾಫಿ ಪಡುಬಿದ್ರಿ, ಮನ್ಸೂರ್, ಬಾಬಣ್ಣ, ಸಾದಿಕ್ ದೀನಾರ್, ನಸೀರ್ ಕಾಪು, ಜ್ಯೋತಿ ಮೆನನ್ ಸೇರಿದಂತೆ ಅನೇಕ ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *