ಉಡುಪಿ: ನೂತನ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಉಡುಪಿ ಇದರ ನೂತನ ಸ್ವಂತ ಕಟ್ಟಡ “ಸಹಕಾರ ಸಾನಿಧ್ಯ” ಉದ್ಘಾಟನಾ ಸಮಾರಂಭವು ಡಿ.14 ರಂದು ಅಜ್ಜರಕಾಡು, ಟೀಚರ್ ಟ್ರೈನಿಂಗ್ ಸ್ಕೂಲ್ ಬಳಿ ಅದ್ದೂರಿಯಾಗಿ ನಡೆಯಿತು. ನೂತನ […]
ಉಡುಪಿ: ಔಷಧಗಳಿಗೆ ಬಳಕೆಯಾಗುವ ಅಪರೂಪದ ಗೋಳಿ ಮೀನೊಂದು 2,34,080 ರೂ.ಗೆ ಮಾರಾಟವಾಗಿದೆ. ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಸಿಕ್ಕ 22ಕೆಜಿ ತೂಕದ ಈ ಮೀನು ಪ್ರತಿ ಕೆಜಿಗೆ 10,640 ರೂ.ನಂತೆ ಇದೆ. ಈ ದುಬಾರಿ […]
ಉಡುಪಿಯ ಪ್ರತಿಷ್ಠಿತ ನೇತ್ರಜ್ಯೋತಿ ಕಾಲೇಜಿನಲ್ಲಿ ‘ಸಿಬ್ಬಂದಿ ತರಬೇತಿ ಮತ್ತು ನೈತಿಕತೆ” ಎಂಬ ಕಾರ್ಯಗಾರವನ್ನು ಏರ್ಪಡಿಸಲಾಗಿತ್ತು, ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ| ಡಾಮಿನಿಕ್ ಪ್ರೊಫೆಸರ್ ಹಾಗೂ ನಿರ್ದೇಶಕರು ಕನ್ನಡ ಅಧ್ಯಯನ ವಿಭಾಗ ಜ್ಞಾನ ಭಾರತಿ ಬೆಂಗಳೂರು, […]
ಉಡುಪಿ: ಓಸ್ಕರ್ ಫರ್ನಾಂಡಿಸ್ ಪಕ್ಷದಲ್ಲಿ ತಮಗಿರುವ ಪ್ರಭಾವವನ್ನು ಸ್ವಂತ ಲಾಭಕ್ಕಾಗಿ ಬಳಸಿಕೊಳ್ಳದೆ ಯುವ ನಾಯಕತ್ವವನ್ನು ಬೆಳೆಸುವ ಮೂಲಕ ಎಲ್ಲರ ಪ್ರೀತಿಗೆ ಪಾತ್ರರಾದರು. ಅವರ ನಿಧನದ ಬಳಿಕವೂ ಕಾರ್ಯಕರ್ತರು ಅವರನ್ನು ನೆನಪಿಸುವಂತಹ ಸಜ್ಜನ ರಾಜಕಾರಣಿಯಾಗಿದ್ದಾರೆ ಎಂದು […]