ಮಲ್ಪೆ ಬೀಚ್ ನಲ್ಲಿ ನೀರು ಪಲಾಗುತ್ತಿದ್ದ ಮೂವರು ಪ್ರವಾಸಿಗರನ್ನು ಜೀವರಕ್ಷ ಕ ಸಿಬಂದಿಗಳು ರಕ್ಷಿಸಿದ್ದಾರೆ ಉತ್ತರ ಬೆಂಗಳೂರಿನ ನಾಗಸಂದ್ರದ (30)ನಾಗೇಶ ವೆಂಕಟೇಶ (30) ಪ್ರದೀಪ್ (43) ರಮೇಶ್ ರಕ್ಷಿಸಲ್ಪಟ್ಟ ಪ್ರವಾಸಿಗರು
ಕಾಪುವಿನ ಪೊಲಿಪು ರಸ್ತೆಯಲ್ಲಿ ಇರುವ ಸಮಾಜ ಕಲ್ಯಾಣ ಇಲಾಖೆಯ ಡಾll. ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಇಂದು ದಿನಾಂಕ 05-02-2026 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭೇಟಿ […]
ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಅಧ್ಯಕ್ಷರಾಗಿರುವ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ಗೆ ಕರ್ನಾಟಕ ಜಲ ಸಾರಿಗೆ ಮಂಡಳಿಯು ಮಲ್ಪೆಯ ಹನುಮಾನ್ನಗರದ ಸೀ ವಾಕ್, ಹನುಮಾನ್ ಭಜನಾ ಮಂದಿರದ […]
ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಇದರ ಸ್ಟಾಫ್ ಯೂನಿಯನ್ ವತಿಯಿಂದ ಮಂಗಳೂರು ಮತ್ತು ಉಡುಪಿ ವಲಯಗಳ ನೇತೃತ್ವದಲ್ಲಿ ಅಖಿಲ ಭಾರತ ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾ ಸ್ಟಾಫ್ ಫೆಡರೇಶನ್ನ ಅಮೃತ ಮಹೋತ್ಸವ ಸಂಭ್ರಮಾಚರಣೆಯು ಅಕ್ಟೋಬರ್ […]
ಕಾಪು ದಂಡತೀರ್ಥ ವಿದ್ಯಾಸಂಸ್ಥೆಯಲ್ಲಿ ಭರತನಾಟ್ಯ ಹಾಗೂ ಯೋಗ ತರಗತಿಗಳನ್ನು ಅಮೇರಿಕದ ಪ್ರಸಿದ್ಧ ವೈದ್ಯರೂ, ಉಳಿಯಾರಗೋಳಿ, ದಂಡತೀರ್ಥ ಪ್ರತಿಷ್ಠಾನದ ಅಧ್ಯಕ್ಷರಾದ ಡಾll ಸೀತಾರಾಮ ಭಟ್ ಇವರು ದೀಪ ಬೆಳಗಿಸಿ ಉದ್ಘಾಟಿಸಿದರು,ಬಳಿಕ ಮಾತನಾಡಿ ನಮ್ಮ ಭಾರತೀಯ ಪರಂಪರೆಯಲ್ಲಿ […]