ಚಾಲಕನ ನಿಯಂತ್ರಣ ತಪ್ಪಿ ಡಾಬಾಕ್ಕೆ ನುಗ್ಗಿದ ಪರಿಣಾಮ ಗ್ರಾಹಕರೊಬ್ಬರಿಗೆ ಗಂಭೀರವಾಗಿ ಗಾಯವಾದ ಘಟನೆ ಮಾವಿನಕಟ್ಟೆ ಕ್ರಾಸ್ ಬಳಿ ಸೋಮವಾರ ನಡೆದಿದೆ. ಮಹಮ್ಮದ್ ಹನೀಫ್ ಮಾಲಕತ್ವದ ಮಾವಿನಕಟ್ಟೆಯ ಸರ್ಕಲ್ ಬಳಿಯಿದ್ದ ಸ್ವೀಕಾರ್ ಫ್ಯಾಮಿಲಿ ಡಾಬಾದೊಳಗೆ ಕುಂದಾಪುರದಿಂದ […]
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಮೀನುಗಾರರಿಗೆ ಹತ್ತು ಲಕ್ಷ ರೂಪಾಯಿ ಜೀವ ವಿಮೆ, ಮೀನುಗಾರ ಮಹಿಳೆಯರಿಗೆ 1 ಲಕ್ಷ ರೂಪಾಯಿ ಬಡ್ಡಿರಹಿತ ಸಾಲ ಮತ್ತು 25 ರೂಪಾಯಿ ಸಬ್ಸಿಡಿಯೊಂದಿಗೆ 500 ಲೀಟರ್ ಡೀಸೆಲ್ […]
ಇತ್ತೀಚೆಗೆ ಮಾರುಕಟ್ಟೆ ಗಳಲ್ಲಿ ಜಂಕ್ ಫುಡ್ ಅತಿದೊಡ್ಡ ಸಂಖ್ಯೆ ಯಲ್ಲಿ ಇದ್ದು ಈಗಿನ ಯುವಕ ಯುವತಿಯರು ಈ ಆಹಾರಕ್ಕೆ ಮಾರು ಹೋಗಿ ಅತಿ ಸಣ್ಣ ಪ್ರಾಯದಲ್ಲೇ ಮಾರಕ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಮನೆ ಮದ್ದು,ಮನೆ ಅಡಿಗೆ […]