. ನವದೆಹಲಿ(ಅ.15) ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಿಸಿದೆ. ಸಂಡೂರು, ಚನ್ನಟ್ಟಣ ಹಾಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ತೆರವಾಗಿರುವ ಸ್ಥಾನಗಳಿಗೆ ನವೆಂಬರ್ 13 ರಂದು ಮತದಾನ ನಡೆಯಲಿದೆ. ಇನ್ನು ನವೆಂಬರ್ […]
ಉಡುಪಿ: ನಾಳೆ (15.02.2025) ಉಡುಪಿ ಅಂಬಾಗಿಲಿನ ಅಮೃತ್ ಗಾರ್ಡನ್ ನಲ್ಲಿ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹಶಿಕ್ಷಕ ಸಂಘದ ಉಡುಪಿ ಜಿಲ್ಲಾ, ತಾಲೂಕು ಪದಾಧಿಕಾರಿಗಳ ಹಾಗೂ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಜಿಲ್ಲಾಧ್ಯಕ್ಷರಾದ ಪ್ರಭಾಕರ ಶೆಟ್ಟಿ […]
ರಾಷ್ಟ್ರೀಯ ಹೆದ್ದಾರಿ 66ರ ಕಲ್ಯಾಣಪುರದ ಸಂತೆಕಟ್ಟೆಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕಾಗಿ ತೋಡಿರುವ ಹೊಂಡದಿಂದ ಮಳೆಗಾಲದಲ್ಲಿ ಹೆದ್ದಾರಿ ಕುಸಿದು ಏನಾದರೂ ಅಪಾಯ ಸಂಭವಿಸಿದ್ದಲ್ಲಿ ಅದರ ನೈತಿಕ ಹೊಣೆಯನ್ನು ಹೊರಲು ಕೇಂದ್ರ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದರಾದ […]