ಉಚ್ಚಿಲ ಸೈಯದ್ ಅರಬಿ ಮಸೀದಿಯಲ್ಲಿ ಖತೀಬರಾಗಿ 30 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದ ಹಕೀಂ ಉಸ್ತಾದ್ ಅಲ್ಪ ಕಾಲದ ಅನಾರೋಗ್ಯ ದಿಂದ ಮರಣ ಹೊಂದಿದರು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ರೋಡ್ ಶೋ ನಡೆಸಿದರು. ಉರ್ವ ಬೋಳೂರು ಶ್ರೀ ಕೊರಗಜ್ಜ ಕ್ಷೇತ್ರದಿಂದ ಆರಂಭವಾದ ರೋಡ್ ಶೋ, ಉರ್ವಸ್ಟೋರ್, ಬೋಳೂರು, […]
ಕರ್ನಾಟಕ ಸರಕಾರ ಕಾಲೇಜು ಹಾಗೂ ತಾಂತ್ರಿಕ ಇಲಾಖೆಯ ಅಡಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ ಐಕ್ಯುಏಸಿ ಘಟಕ ಹಾಗೂ ಮಾನವಿಕ ಸಂಘದ ವತಿಯಿಂದ ಮನುಜ ಮತ ವಿಶ್ವಪಥ ಕಾರ್ಯಕ್ರಮವು ದಿನಾಂಕ 7-1- […]
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು. ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಜಿಲ್ಲಾ ಚುನಾವಣಾ […]
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಶ್ರೀ ಹರಿಕೃಷ್ಣ ಕಾಮತ್ , ನಾವು ಸೇವಿಸುವ ಪ್ರತಿಯೊಂದು ಆಹಾರವು ಇಂದು ರಾಸಾಯನಿಕ ಪದಾರ್ಥಗಳಿಂದ ತಯಾರಾಗುತ್ತಿದ್ದು ಕನಿಷ್ಠ ನಾವು ನಮಗೆ ಬೇಕಾದ ತರಕಾರಿಯನ್ನಾದರೂ ನಮ್ಮ ಮನೆಯಂಗಳದಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆದು […]