ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಕರ್ನಾಟಕ ವತಿಯಿಂದ ಡಿಸೆಂಬರ್ 21 ರಿಂದ 27 ರ ವರೆಗೆ ಮೂಡುಬಿದಿರೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಂಕೀರ್ಣದಲ್ಲಿ “ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ” ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಇಂದು ದಿನಾಂಕ 19-12-2022 ರಂದು ಉಡುಪಿಯಿಂದ ಹೊರೆ ಕಾಣಿಕೆ ತಲುಪಿಸಿದ್ದು, ಶಾಸಕರಾದ ಶ್ರೀ ಕೆ. ರಘುಪತಿ ಭಟ್ ಅವರು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾll. ಮೋಹನ್ ಆಳ್ವ ಅವರಿಗೆ ಹೊರೆಕಾಣಿಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ರಾಜ್ಯ ಆಯುಕ್ತರಾದ ಪಿ.ಜಿ.ಆರ್ ಸಿಂಧ್ಯಾ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಗಂಗಾಧರ್ ರಾಯ್, ಬಿ.ಜಿ ಶೆಟ್ಟಿ, ವಿಶ್ವನಾಥ್ ಶೆಣೈ, ಮುರಳಿ ಕಡೆಕಾರ್, ವಾಸುದೇವ್ ಭಟ್, ಭುವನ ಪ್ರಸಾದ್ ಹೆಗ್ಡೆ ಮತ್ತು ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ರಾಜ್ಯಕ್ಕೆ ಐದನೇ ಮತ್ತು ಉಡುಪಿಗೆ ಪ್ರಥಮ ರ್ಯಾಂಕ್ ಪಡೆದ ಕಾರ್ಕಳದ ಜೋಡುರಸ್ತೆ ನಿವಾಸಿ ದೀಕ್ಷಾ ಮೆನೆಗೆ ಅವರು ಆಟವಾಡುತ್ತಿದ್ದ ಮೈದಾನದ ಸಹ ಆಟಗಾರರು ಮನೆಗೆ ಬೇಟಿ ನೀಡಿ ಶುಭ ಹಾರೈಸಿದರು.ದೀಕ್ಷಾ ಒಬ್ಬಳು ವಾಲಿಬಾಲ್ ಆಟಗಾರ್ತಿಯಾಗಿ […]
ಇದೇ ತಿಂಗಳ 21ನೇ ತಾರೀಕಿಗೆ ನಡೆಯಲಿರುವ, ಉಡುಪಿ -ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯಾಡಳಿತ ಸಂಸ್ಥೆಗಳ ಜನಪ್ರತಿನಿಧಿಗಳ ವಿಧಾನ ಪರಿಷತ್ ಚುನಾಣೆಯ ಸಿದ್ಧತಾ ಸಭೆಯು ‘ಕಾಪು – ರಾಜೀವ್ ಭವನ’ ದಲ್ಲಿ, ಅಕ್ಟೊಬರ್ 8 ರಂದು […]
25-26ರ ದ್ವಿತೀಯ ಕಾರ್ಯಕ್ರಮ ‘ಗೆಜ್ಜೆ ನಿನಾದ ‘ಭರತ ನಾಟ್ಯ ಕಾರ್ಯಕ್ರಮ ಯಕ್ಷಗಾನ ಕಲಾರಂಗದ ಐವೈಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಿತು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ್ ರಾವ್ ಕಾರ್ಯಕ್ರಮ ಉದ್ಘಾಟಿಸಿ 35 ವರ್ಷಗಳ […]
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವ್ಯಾಪ್ತಿಯ ಕಾರ್ಯಕರ್ತರ ಮಾಸಿಕ ಸಭೆಯು ತಾ. 1.10.2023ರ ಆದಿತ್ಯವಾರದಂದು ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಸಭೆಯಲ್ಲಿ […]