ಶಿರ್ವ: ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಬಂಟಕಲ್ ಅರಸೀಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ ಚಾಲಕ ಮತ್ತು ಕ್ಲೀನರ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಉಡುಪಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಳೆಬೈಲು ಅವರನ್ನು ನೇಮಿಸಿ ಅಖಿಲ ಭಾರತ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ. ಪಕ್ಷದ ಉಪಾಧ್ಯಕ್ಷರಾಗಿ ಸೇವೆಸಲ್ಲಿಸುತ್ತಿದ್ದ ಕಿಶನ್ ಹೆಗ್ಡೆಯವರು ಕಳೆದ ಒಂದು […]
ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಅಂತಿಮ ಮತ್ತು ಮೂರನೇ ಏಕದಿನ ಪಂದ್ಯದಲ್ಲಿ 90 ರನ್ ಗಳಿಂದ ಗೆಲುವು ಸಾಧಿಸಿದ ಭಾರತ ಸರಣಿ ಕ್ಲಿನ್ ಸ್ಕ್ರಿಪ್ ಮಾಡಿದೆ. ಇದರೊಂದಿಗೆ ಏಕದಿನ ಐಸಿಸಿ ಬ್ಯಾಕಿಂಗ್ನಲ್ಲಿ ಭಾರತ ಅಗ್ರಸ್ಥಾನಕ್ಕೇರಿದೆ. ಟಾಸ್ ಸೋತರೂ […]
ಉಡುಪಿ : ಕಟೀಲು ಕ್ಷೇತ್ರದಲ್ಲಿ ಇವತ್ತು 6 ಯಕ್ಷಗಾನ ಮೇಳಗಳಿವೆ. ಆರು ಮೇಳಗಳಿಗೂ ಪ್ರತಿರಾತ್ರಿ ಯಕ್ಷಗಾನ ಕಾರ್ಯಕ್ರಮವಿದೆ. ಅಲ್ಲದೆ ಹಲವಾರು ವರ್ಷಗಳವರೆಗೆ ಯಕ್ಷಗಾನ ಕಾರ್ಯಕ್ರಮ ನಿಗದಿಯಾಗಿದೆ. ಇದು ದುರ್ಗಾ ಮಾತೆಯ ಲೀಲೆಯೂ ಹೌದು, ಯಕ್ಷಗಾನದ […]
ಕಾಪು ವಿಧಾನಸಭಾ ಕ್ಷೇತ್ರದ ಹೆಜಮಾಡಿ ಬಂದರು ಅಭಿವೃದ್ಧಿಗೆ ನಿಕಟಪೂರ್ವ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರ ಶಿಫಾರಸ್ಸಿನ ಮೇರೆಗೆ ರೂ. 181 ಕೋಟಿ ಹಾಗೂ ಭೂ ಸ್ವಾಧೀನಕ್ಕೆ 7 ಕೋಟಿ ಸೇರಿದಂತೆ ಒಟ್ಟು 188 […]