ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಬಿಜೆಪಿಯ ಬಾಬುರಾವ್ ಚಿಂಚನಸೂರ್ ಸೋಮವಾರ ರಾತ್ರಿ ರಾಜೀನಾಮ ನೀಡಿದ್ದಾರೆ. ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯನ್ನು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅಂಗೀಕರಿಸಿದ್ದಾರೆ.
ಪಡುಬಿದ್ರಿ : ಇಲ್ಲಿನ ಬೀಚ್ ಬಳಿ ಹೆಜ್ಜೇನು ದಾಳಿಯಿಂದ ಒರ್ವ ವ್ಯಕ್ತಿ ಮೃತಪಟ್ಟರು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಪ್ರಾಣಪಾಯದಿಂದ ಪರಾಗಿದ್ದಾರೆ ಹಲವರು ಗಾಯ ಗೊಂಡಿರುವ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿ […]
ಕರಾವಳಿ ಪ್ರವಾಸೋದ್ಯಮ ಸಂಘಟನೆ (ACT) ಇವರು ಉಡುಪಿ ಜಿಲ್ಲಾಡಳಿತ, ಉಡುಪಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಜೊತೆಗೂಡಿ ನವೆಂಬರ್ 7 ರಿಂದ 9ರ ವರೆಗೆ ಆಯೋಜಿಸಿದ 3 ದಿನಗಳ “ಉಡುಪಿ ಟೂರಿಸಂ ಕನೆಕ್ಟ್ – […]
ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿ (ರಿ) ಎರ್ಮಾಳು ತೆಂಕ ಇದರ ಆಡಳಿತಕ್ಕೆ ಒಳಪಟ್ಟ ” ಕಿನಾರಾ ಆಂಗ್ಲ ಮಾಧ್ಯಮ ” ಶಾಲೆಯ ವಾರ್ಷಿಕ ಕ್ರೀಡಾಕೂಟವು ಇತ್ತೀಚೆಗೆ ನೆರವೇರಿತು.. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ […]