ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮೊನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಹಾಗೂ ಬಾಲಿಶ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು […]
ಕರ್ನಾಟಕ ಸರಕಾರ ಕಾಲೇಜು ಹಾಗೂ ತಾಂತ್ರಿಕ ಇಲಾಖೆಯ ಅಡಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿನ ಐಕ್ಯುಏಸಿ ಘಟಕ ಹಾಗೂ ಮಾನವಿಕ ಸಂಘದ ವತಿಯಿಂದ ಮನುಜ ಮತ ವಿಶ್ವಪಥ ಕಾರ್ಯಕ್ರಮವು ದಿನಾಂಕ 7-1- […]
ಉಡುಪಿ: ಸರಕಾರವು ಪರಿಶಿಷ್ಟ ಜಾತಿ/ ಪಂಗಡದವರ ಸಬಲೀಕರಣಕ್ಕಾಗಿ ಮೀಸಲಿರಿಸಿದ ಅನುದಾನವನ್ನು ಚುನಾವಣೆಗೆ 3 ತಿಂಗಳು ಬಾಕಿ ಇರುವಾಗ ತರಾತುರಿಯಲ್ಲಿ ಪರಿಶಿಷ್ಟ ಜಾತಿಯವರಿಲ್ಲದ ಪ್ರದೇಶಗಳಿಗೆ ರಸ್ತೆ, ಚರಂಡಿ, ಸಮುದಾಯ ಭವನ ಹಾಗೂ ಖಾಸಗಿ ಒಡೆತನದ ದೈವದ […]
ನವದೆಹಲಿ, ಮಾರ್ಚ್ 16: ಕೇಂದ್ರ ಚುನಾವಣಾ ಆಯೋಗದ (Election Commission of India) ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಮುಂಬರುವ ಲೋಕಸಭೆ ಚುನಾವಣೆ ದಿನಾಂಕವನ್ನು ಶನಿವಾರ ಪ್ರಕಟಿಸಿದರು. ದೇಶದಾದ್ಯಂತ 543 ಲೋಕಸಭಾ ಕ್ಷೇತ್ರಗಳಲ್ಲಿ […]