ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾಪು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸಬೀನಾ ಸಮದ್ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಉಡುಪಿ: ಇಲ್ಲಿನ ಕಾಪು ತಾಲೂಕಿನ ಉಚ್ಚಿಲ ಪೇಟೆಯಲ್ಲಿರುವ ‘ಬ್ಲೂ ವೇವ್ಸ್’ ಅಪಾರ್ಟ್ ಮೆಂಟ್ ಅವ್ಯವಸ್ಥೆ ಆಗರದಿಂದ ಕೂಡಿದ್ದು, ಇಡೀ ಉಚ್ಚಿಲ ಪರಿಸರಕ್ಕೆ ರೋಗ ಭೀತಿ ಎದುರಿಸುವಂತೆ ಮಾಡಿದೆ. ಇದೀಗ ಅಪಾರ್ಟ್ ಮೆಂಟ್ ನಿಂದಾಗಿ ಆಗಿರುವ […]
ಕಾರ್ಕಳ: ಕಾರ್ಕಳ ಜೋಡು ರಸ್ತೆಯಲ್ಲಿ ರಾಜಾಪುರ ಸಾರಸ್ವತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ತ್ರಿಂಶತಿ ಸಂಭ್ರಮದ ಅಂಗವಾಗಿ ನೂತನವಾಗಿ ನಿರ್ಮಾಣಗೊಂಡ ಸಹಕಾರಸಿಂಧೂರ’ ವಾಣಿಜ್ಯ ಸಂಕೀರ್ಣ ಹಾಗೂ ಸೊಸೈಟಿಯ 30ನೇ ವರ್ಷದ ಸಂಭ್ರಮ ಕಾರ್ಯಕ್ರಮ ಭಾನುವಾರ ಅದ್ದೂರಿಯಾಗಿ […]
ಶಿರ್ವ ಗ್ರಾಮ ಪಂಚಾತ್ ಅಧ್ಯಕ್ಷ ಸ್ಥಾನ ತೆರವುಗೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರತನ್ ಕುಮಾರ್ ಶೆಟ್ಟಿ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶಿರ್ವ ಗ್ರಾಮ ಪಂಚಾತ್ ಅಧ್ಯಕ್ಷರಾಗಿದ್ದ […]
ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್, ಚರ್ಚೆ ನಡೆಸಿದರು. ಅಲ್ಲಿಂದ ನೇರವಾಗಿ ಡಿಕೆ ಸೋದರರ […]