ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಬೈಂದೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಎಂ. ಮನ್ಸೂರ್ ಇಬ್ರಾಹಿಂ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಶಿರ್ವ: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ಹಾಗೂ ಸಮೂಹ ಸಂಪನ್ಮೂಲ ಕೇಂದ್ರದ ಆಶ್ರಯದಲ್ಲಿ ಕ್ರಿಶ್ಚಿಯನ್ ಆಂಗ್ಲ ಮಾಧ್ಯಮ ಶಾಲೆ, ಉಡುಪಿಯಲ್ಲಿ ಇಂದು ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ […]
ಕಾಪು: ನಾನು ಶಾಸಕನಾಗಿದ್ದ ಅವಧಿಯಲ್ಲಿ 2013 ರಿಂದ 2018 ರಲ್ಲಿ ನಡೆಸಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಪಟ್ಟಿ ಮಾಡಿ ಮತದಾರರ ಮುಂದೆ ಇಟ್ಟು ಬಿಜೆಪಿ ಓಟು ಕೇಳುತ್ತಿದೆ ಅಂತಾ ವಿನಯ್ ಕುಮಾರ್ ಸೊರಕೆ ಲೇವಡಿ ಮಾಡಿದ್ದಾರೆ ಶಿರ್ವ […]
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮಾಡುತ್ತಿರುವ ಅಪಪ್ರಚಾರದ ವಿರುದ್ಧ ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಉಡುಪಿ ಬ್ಲಾಕ್ ಕಾಂಗ್ರೆಸ್ಸಿನ ವತಿಯಿಂದ ಜುಲೈ 15 ಮಂಗಳವಾರದಂದು ವಿವಿಧ […]
ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ಉಡುಪಿ ಇದರ ವತಿಯಿಂದ ದಿನಾಂಕ 28- 10 -2025 ನೇ ಮಂಗಳವಾರದಂದು ಉಡುಪಿ, ಮಂಗಳೂರು, ಕಾರ್ಕಳ ಹಾಗೂ ಕುಂದಾಪುರದ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಜ್ಞಾನಂ – 2025 ಎಂಬ ವಿಭಿನ್ನ […]