ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ಬಿಜೆಪಿ ಸರಕಾರಗಳ ವಿಶೇಷ ಸಾಧನೆಗಳನ್ನು ಜನರಿಗೆ ತಿಳಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಶ್ರಮಿಸಿ ಎಂದು ಮನವಿ ಮಾಡಿದರು.ಬೆಂಗಳೂರು: ಕರ್ನಾಟಕದ ಬಿಜೆಪಿ ಸರಕಾರವು ಸಬ್ ಕಾ ಸಾಥ್ ಸಬ್ ಕಾ […]
ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನ ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದ್ದು, ನಾಟಕಕಾರ, ಯಕ್ಷಗಾನ ಕಲಾವಿದ, ವೈದ್ಯ, ಸಂಘಟಕ, ಸಾಹಿತಿ ಡಾ. […]
ಆತ್ಮೀಯರೇ, ಪಂಚ ಗ್ಯಾರಂಟಿಯ ಶಕ್ತಿ ಯೋಜನೆಯ ಅಡಿಯಲ್ಲಿ ರಾಜ್ಯದಲ್ಲಿ ಸರಕಾರಿ ಬಸ್ಸಿನಲ್ಲಿ ಪ್ರಯಾಣ ಮಾಡಿದ ಮಹಿಳೆಯರ ಸಂಖ್ಯೆ 500 ಕೋಟಿ ದಾಟಿದ್ದು ಒಂದು ದಾಖಲೆಯೇ ಸರಿ ಈ ದಾಖಲೆಯನ್ನು ಸಂಭ್ರಮಿಸು ಮತ್ತು ರಾಜ್ಯ ಸರಕಾರಕ್ಕೆ […]
ಉಡುಪಿ ಉಡುಪಿಯ ಪ್ರಸಿದ್ದ ಸಿಎಸ್ಐ ಲೊಂಬಾರ್ಡ್ ಮೆಮೊರಿಯಲ್ ಮಿಷನ್ ಹಾಸ್ಪಿಟಲ್ ಇಲ್ಲಿ ನೂತನವಾಗಿ ಬ್ರೆಸ್ಟ್ ಕ್ಯಾನ್ಸರ್ ಸ್ಟ್ರೀಮಿಂಗ್ ಯೂನಿಟ್ ಅ. 30 ರಂದು ಬೆಳಿಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ […]