ಉಡುಪಿ: ಐದು ವಿಧಾನ ಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಗಳನ್ನು ಘೋಷಿಸಿದೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀಕಾಂತ್ ಕುಚ್ಚೂರು ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ, ತಿಳಿಸಿದ್ದಾರೆ.
ನಮೋ” ಎಂದರೆ ನಮಗೆ ಮೋಸ ಎಂದು ಹೇಳಿದ್ದ ಪ್ರಮೋದ್ ಮಧ್ವರಾಜ್ ಅವರು ಇಂದು ಬಿಜೆಪಿಯ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ನಡೆಸುತ್ತಿದ್ದಾರೆ. ಕಳೆದ ಬಾರಿ ಖಾಸಗಿ ಪತ್ರಿಕೆಯೊಂದರ ಸಮೀಕ್ಷೆಯಲ್ಲಿ […]
ಮಂಗಳೂರು :ನಗರದ ವಿವಿಧೆಡೆ ದೇವಸ್ಥಾನ ದರ್ಗಾಗಳಲ್ಲಿ ಜಾತ್ರೆ ಮಹೋತ್ಸವ ಉರೂಸ್ ನಂತ ಉತ್ಸವಗಳು ನಡೆಯುತ್ತಿದ್ದು ಕೆಲವೆಡೆ ಮತೀಯ ಸಂಘಟನೆಗಳ ಹೆಸರಿನಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ಬ್ಯಾನರ್ ಗಳನ್ನು ಹಾಕಿ ಸಮಾಜದಲ್ಲಿ ಅಶಾಂತಿ ಸ್ರಷ್ಟಿಸಲು […]
ಉಡುಪಿ : ಸಾಲ ಕೇಳಲು ಬಂದ ದಲಿತ ಯುವತಿಗೆ ಸಾಲ ನೀಡುವ ನೆಪದಲ್ಲಿ ಬಡ್ಡಿ ದಂಧೆಗೆ ದೂಡಿ, ಬಳಿಕ ವ್ಯವಹಾರದಲ್ಲಿ ಸಹಕರಿಸದೇ ಇದ್ದಲ್ಲಿ ಕೊಲೆ ಮಾಡುವುದಾಗಿ ಮಣಿಪಾಲ ಸೌಹಾರ್ದ ಸೊಸೈಟಿಯ ಮುಖ್ಯಸ್ಥ ಸಂದೀಪ್ ಕೃಷ್ಣ […]
ಉಡುಪಿ ಲೋಕಸಭಾ ಸದಸ್ಯರಾದ ಮಾನ್ಯ ಶ್ರೀನಿವಾಸ್ ಪೂಜಾರಿ ಅವರೇ ನೀವು ಎಲ್ಲಿದ್ದೀರಿ ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಜನರು ಸಾಯುತ್ತಿದ್ದಾರೆ ಇದನ್ನು ಕೂಡಲೇ ಸರಿಪಡಿಸಿ ನಿಮ್ಮ ಸುಳ್ಳು ಹೇಳಿಕೆ ಬಿಟ್ಟುಬಿಡಿ — ಸುರೇಶ್ ಶೆಟ್ಟಿ ಬನ್ನಂಜೆ […]