ಇಂದುವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಸನ್ಯಾಸಿ ಮಠ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿದರು
ಉಡುಪಿ : ಯಕ್ಷಗಾನ ಉಳಿದು ಬೆಳೆಯಬೇಕಾದರೆ ಮಕ್ಕಳಿಗೆ ಹಾಗೂ ಕಲಾ ಸಂಘಟನೆ ಆಗಬೇಕಾದರೆ ಮಹಿಳೆಯರಿಗೆ ಯಕ್ಷಗಾನ ಕಲಿಸುವಿಕೆಗೆ ಒತ್ತು ನೀಡುವ ಅಗತ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. […]
8 ಕೋಟಿ 16 ಲಕ್ಷ ರೂಪಾಯಿ ಅನುದಾನದಲ್ಲಿ ಮಣಿಪಾಲ – 80 ಬಡಗಬೆಟ್ಟು – ಅಲೆವೂರು ಮುಖ್ಯರಸ್ತೆ ಅಭಿವೃದ್ಧಿಗೊಳ್ಳುತ್ತಿದ್ದು, ಇಂದು ದಿನಾಂಕ 18-10-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಸ್ಥಳಕ್ಕೆ […]
ಉಡುಪಿ ಜಾಮಿಯಾ ಮಸೀದಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಉಡುಪಿ ತಾಲೂಕು ಸಮಿತಿಯ 2023-24ರ ಅವಧಿಗೆ 21 ಸದಸ್ಯರುಗಳನ್ನು ಆಯ್ಕೆಮಾಡಲಾಯಿತು. ಈ ಚುನಾವಣಾ ಪ್ರಕ್ರಿಯೆಯನ್ನು ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆಗೊಂಡಿರುವ ಇಬ್ರಾಹಿಮ್ […]
ಜನತೆಯ ಹೊರೆ ಇಳಿಸಿರಿ ಎಂಬ ಘೋಷಣೆಯೊಂದಿಗೆ ವಿಮೆನ್ ಇಂಡಿಯಾ ಮೂಮೆಂಟ್ ವತಿಯಿಂದ ಏಪ್ರಿಲ್ 18 ರಿಂದ 28 ರವರೆಗೆ ರಾಜ್ಯಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬೆಲೆ ಏರಿಕೆಯ ವಿರುದ್ಧ ಪ್ರತಿಭಟನಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು […]