ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಶ್ರೀ ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಕ್ಷೇಮ ವಿಚಾರಿಸಿ ಆಶೀರ್ವಾದ ಪಡೆದರು. ಮತ್ತು ಹಲವು ಸಲಹೆ-ಸೂಚನೆಗಳನ್ನು ಪಡೆದರು.
ಪರ್ಕಳ: ಪರ್ಕಳದ ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಪರ್ಕಳದ ನೂತನ ಕಟ್ಟಡ “ಶ್ರೀ ದುರ್ಗಾ ಸಹಕಾರ ಸೌಧ ಶುಭಾರಂಭ ಕೊಂಡಿತು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಕಟ್ಟಡ ಉದ್ಘಾಟಿಸಿ ಶುಭ […]
ಪಡುಬಿದ್ರಿ : ಇಲ್ಲಿನ ಬೀಚ್ ಬಳಿ ಹೆಜ್ಜೇನು ದಾಳಿಯಿಂದ ಒರ್ವ ವ್ಯಕ್ತಿ ಮೃತಪಟ್ಟರು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಪ್ರಾಣಪಾಯದಿಂದ ಪರಾಗಿದ್ದಾರೆ ಹಲವರು ಗಾಯ ಗೊಂಡಿರುವ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿ […]
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಶೂನ್ಯ ವೇಳೆಯಲ್ಲಿ ಭಾರತ U15 ಬಾಲಕಿಯರ ವಾಲಿಬಾಲ್ ತಂಡದ ನಾಯಕಿ ಶಗುನ್ ಎಸ್ ವರ್ಮ ಹೆಗ್ಡೆ ಇವರ ಸಾದನೆಯನ್ನು ಗುಣಗಾನ ಮಾಡಿದ ಸಭಾದ್ಯಕ್ಷ ಯು. ಟಿ […]
ಮೂಡಿಗೆರೆ: ಪ್ರಜಾಪ್ರಭುತ್ವ ಉಳಿಯಬೇಕಾದರೆ ಜನರು ಸರಕಾರ ಮಾಡಿರುವ ತಪ್ಪುಗಳನ್ನು ಪ್ರಶ್ನಿಸುವಂತಿರಬೇಕು, ವಿರೋಧ ಪಕ್ಷಗಳೂ ಪ್ರಶ್ನಿಸಬೇಕು. ಸರಕಾರ ಮಾಡಿದ್ದೇ ಸರಿ ಎಂಬ ಸ್ಥಿತಿ ಬರಬಾರದು. ಈ ಬಾರಿಯ ಚುನಾವಣೆಯಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತಿದೆ […]