ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮ ಸುರೇಶ್ ಶೆಟ್ಟಿ, ಚುನಾವಣೆ ಮತ ಯಾಚನೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಾಲಯಕ್ಕೆ ನಟಿ ತಾರಾ, ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆ ಆಗಮಿಸಿದರು.
ಬಜೆಟ್ ನಲ್ಲಿ ಸಿದ್ದರಾಮಯ್ಯ ನವರ ನೇತೃತ್ವದ ಕರ್ನಾಟಕ ಸರಕಾರ 409549ಲಕ್ಷ ರೂಪಾಯಿ ಘೊಷಿಸಿರುವುದು ಸ್ವಾಗತಾರ್ಹ. ಮೀನುಗಾರಿಕಾ ಕ್ಷೇತ್ರಕ್ಕೆ ರೂ 3977 ಕೋಟಿ ಘೋಷಿಸಿದ್ದು ಮುಂದಿನ ಪೀಳಿಗೆಗಳಿಗೆ ಕೈಗಾರಿಕೆಗಳ ಸ್ಥಾಪನೆ ಅವಶ್ಯವಾಗಿರುವ 4.0 lab ಸ್ಥಾಪಿಸುವ […]
ಉಡುಪಿ ಶ್ವೇತಾ ವಿ ಕಾಮತ್ ಮತ್ತು ವರದರಾಯ ಕಾಮತ್ ಅವರ ಪುತ್ರಿ ಕುಮಾರಿ ಸ್ಮೀತಾ ವಿ ಕಾಮತ್ ಅವರಿಗೆ ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ರಸಾಯಿನಿಕ ಶಾಸ್ತ್ರದ ಸಂಶೋಧನೆಯಲ್ಲಿ ಪಿ.ಎಚ್.ಡಿ. ಪದವಿ ನೀಡಲಾಗಿದೆ. ಸ್ಮೀತಾ […]
ಕಾಪು ಕಾಂಗ್ರೆಸ್ ಆಯೋಜಿಸಿದ ಕರಾವಳಿ ಪ್ರಜಾಧ್ವನಿ ವಾಹನ ಜಾಥಾಕ್ಕೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ನಾಯಕ ಬಿ ಕೆ ಹರಿಪ್ರಸಾದ್ ಕಾಂಗ್ರೆಸ್ ಧ್ವಜವನ್ನು ತೋರಿಸುವುದರ ಮೂಲಕ ಚಾಲನೆಯನ್ನು ನೀಡಿದರು ಈ ಸಂದರ್ಭ ಮಾಜಿ […]
ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭವ್ಯ ಪೆಟ್ರೋಲ್ ಪಂಪ್ ಎದುರುಕಡೆ ಮೀನು ತುಂಬಿದ ಟೆಂಪೋಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿದೆ. ಚಾಲಕ ರಿಯಾಜ್ ಸಣ್ಣ ಪುಟ್ಟ ಗಾಯಗಳೊಂದಿಗೆ […]