ಉಚ್ಚಿಲ ರಿಕ್ಷಾ ಚಾಲಕರು ಮಾಲಕರ ಸಂಘ ಉಚ್ಚಿಲ (ರಿ) 8ನೇ ವರ್ಷ ಅವಿರೊದವಾಗಿ ಸಿರಾಜ್ ಏನ್ ಎಚ್ ಆಯ್ಕೆ ಉಪಾಧ್ಯಕ್ಷ ಕುಮಾರ್ ಸಾಲಿಯಾನ್ ಕಾರ್ಯದರ್ಶಿ ಜೋಹನ್ ಉಪಕಾರ್ಯದರ್ಶಿ ಆಸೀಪ್ ವೈ ಸಿ ಕೊಶ್ಯಾದಿಕಾರಿ ವನ್ನಿಯರಾಜ್ ಉಪ ಕೊಶ್ಯಾದಿಕಾರಿ ಉಮೇಶ್ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು
ಉಡುಪಿ : ಬಯಲು ಸೀಮೆಯ ಮೂಡಲಪಾಯ, ಉತ್ತರ ಕರ್ನಾಟಕದ ಶ್ರೀಕೃಷ್ಣ ಪಾರಿಜಾತಾ ಮೊದಲಾದ ಕಲಾಪ್ರಕಾರಗಳು ಸೂಕ್ತ ಪ್ರೋತ್ಸಾಹವಿಲ್ಲದೆ ಅಳಿವಿನಂಚಿನಲ್ಲಿವೆ. ಆದರೆ ಕರಾವಳಿಯ ಯಕ್ಷಗಾನ ಇಂದು ವಿಶ್ವಧರ್ಜೆಯ ಕಲೆಯಾಗಿ ಮೆರೆಯುವಂತೆ ಮಾಡಿದ ಇಲ್ಲಿನ ವಿದ್ಯಾವಂತರು, ಕಲಾ […]
ದಿನಾಂಕ 05-04-2024 ರಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಪ್ರಚಾರ ಸಮಿತಿಯ ರಾಜ್ಯಧ್ಯಕ್ಷರಾಗಿ * ನೇಮಕಕೊಂಡ ಶ್ರೀ ವಿನಯ್ ಕುಮಾರ್ ಸೊರಕೆಯವರ ಪದಗ್ರಹಣ ಮತ್ತು ಕಛೇರಿ ಉದ್ಗಾಟನೆ ಕಾರ್ಯಕ್ರಮವು ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ […]
ಉದ್ಯಾವರ ಮಠದಕುದ್ರುವಿನ ಪಾಪನಾಶಿನಿ ನದಿಯಲ್ಲಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯ ವಿರುದ್ಧ ಅದಮಾರು ಮಠದ ಸ್ವಾಮೀಜಿ ಕರೆದ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದ ಸ್ಥಳೀಯ ನಿವಾಸಿ ಭಾಸ್ಕರ್ ಕರ್ಕೇರಾ ಎಂಬುವವರ ಸ್ಕೂಟರ್ನ್ನು ದುಷ್ಕರ್ಮಿಗಳು ಹಾನಿಗೈದಿದ್ದಾರೆ. ಅದಮಾರು ಮಠದ ಶ್ರೀ […]
ಶುಕ್ರವಾರ ಹಾಗೂ ಶನಿವಾರ ಮೂಳೂರು ಕಡಲ ತೀರದಲ್ಲಿ ಏರ್ಮಾಳಿನ ಕೈರಂಪಣಿ ಮೀನುಗಾರಿಕೆ ಸಂದರ್ಭ ಬೃಹತ್ ಗಾತ್ರದ ತೊರಕೆ ಮೀನುಗಳು ಬಲೆಗೆ ಬಿದ್ದಿದೆ. ತಲಾ 15 ರಿಂದ 40 ಕಿಲೋ ತೂಕದ ನೂರಾರು ತೊರಕೆ ಮೀನುಗಳು […]