ಉಡುಪಿ :- ಪ್ರಸಿದ್ದ ಸ್ತ್ರೀ ಆರೋಗ್ಯ ವೈದ್ಯರಾದ ಡಾ. ರಾಜಲಕ್ಷ್ಮಿಯವರ ಕಲ್ಯಾಣಪುರ ಸಂತೆಕಟ್ಟೆಯಲ್ಲಿರುವ ವಾತ್ಸಲ್ಯ ಕ್ಲಿನಿಕ್ ವಿಂಶತಿ ಸಂಭ್ರಮ ಕಾರ್ಯಕ್ರಮ ಯಕ್ಷಗಾನ ಕಲಾರಂಗ ಐ ವೈ ಸಿ ಸಭಾಂಗಣದಲ್ಲಿ ಡಿಸೆಂಬರ್ 26ರಂದು ಶುಕ್ರವಾರ ಸಂಜೆ […]
ಕಾಪು, ಎ. 19: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಕಾಪು ವಲಯ ಸಮಿತಿಯ ರಜತ ಸಂಭ್ರಮವು ಮಹಾದೇವಿ ಪ್ರೌಢಶಾಲೆಯಲ್ಲಿ ರವಿವಾರ ಜರಗಿತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ,ಟೈಲರ್ಗಳ ಕಷ್ಟವನ್ನು ಹತ್ತಿರದಿಂದ ಅರಿತಿದ್ದೇನೆ. […]
ಉಡುಪಿ : ಲಯನ್ಸ್ ಅಂತರಾಷ್ಟ್ರೀಯ ಜಿಲ್ಲೆ 317ಸಿ ಮಹಿಳೆಯರ ಸಬಲೀಕರಣಕ್ಕೆ ಅತ್ಯುತ್ತಮ ವೇದಿಕೆಯಾಗಿದೆ. ಪ್ರಸ್ತುತ ಜಿಲ್ಲಾ ಗವರ್ನರ್ ಸಪ್ನಾ ಸುರೇಶ್ ಅವರ ನೇತೃತ್ವದಲ್ಲಿ ಸಂಸ್ಥೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೂ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ ಎಂದು ಲಯನ್ಸ್ […]
ಕಾಪು ಶ್ರೀ ಹೊಸಮಾರಿಗುಡಿಯ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ಕಳೆದ ಇಪ್ಪತ್ತೈದು ವರ್ಷಗಳಿಂದಸೇವಾ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹತ್ತು ಜನರನ್ನು ವ್ಯವಸ್ಥಾಪನಾ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ನಡಿಕೆರೆ ರತ್ನಾಕರ ಶೆಟ್ಟಿಯವರು ಅಮ್ಮನ ಆಲಯದಲ್ಲಿ ಸುಧೀರ್ಘ […]