ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ಆಯ್ಕೆಯಾಗಿದ್ದಾರೆ.
ಕಾರ್ಕಳ : ಹಿರ್ಗಾನ ಚರ್ಚ್ ಬಳಿ ನಿನ್ನೆ ರಾತ್ರಿ ಬೈಕ್ ಒಂದು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಹಿರ್ಗಾನ ಗ್ರಾಮದ ಕಾನಂಗಿ ಬಳಿಯ […]
ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಮಂಡಿಸಿರುವ ಕಾಂತರಾಜು ವರದಿ ಪ್ರಜಾತಂತ್ರ ವ್ಯವಸ್ಥೆಯಡಿಯ ವಂಚಿತವರ್ಗಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಗುರಿ ಹೊಂದಿದೆಯೇ ಹೊರತು, ಸಮಾಜದ ಯಾವುದೇ ವರ್ಗವನ್ನು ಅವಗಣಿಸುವ ಅಸಾಂವಿಧಾನಿಕ ನಿಲುವನ್ನು ಹೊಂದಿಲ್ಲ ಎಂದು ಆಯೋಗದ […]
ಉಡುಪಿ ಜಿಲ್ಲಾ ಎಸ್ಪಿಯಾಗಿ ಕಳೆದ ಎರಡು ವರ್ಷ ಎಂಟು ತಿಂಗಳು ಕಾರ್ಯನಿರ್ವಹಿಸಿದ್ದ ಎನ್ .ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಲಾಗಿದೆ.