ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಇದರ 17ನೇ ವಾರ್ಷಿಕ ಮಹಾಸಭೆಯು ಪೈಝಲ್ ಇಸ್ಲಾಂ ಆಂಗ್ಲ ಮಾಧ್ಯಮ ಪ್ರೌಢ ಶಾಲಾ,ಸಭಾಂಗಣದಲ್ಲಿ ನಡೆಯಿತುಉಪಾಧ್ಯಕ್ಷರಾಗಿ ಹಸನಬ್ಬ ಶೇಕ್ರವರನ್ನುನೇಮಕಮಾಡಲಾಯಿತುಈ ಸಂದರ್ಭದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು
ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66 ಪಣಿಯೂರು ತಿರುವಿನಲ್ಲಿ ವೇಗದೂತ ಬಸ್ಸು ಹಾಗೂ ಗ್ಯಾಸ್ ಹೇರಿ ಕೊಂಡು ಸಾಗುತಿದ್ದ ಲಾರಿಯ ಮಧ್ಯೆ ಅಪಘಾತ ಸಂಭವಿಸಿದ್ದು ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಓವರ್ […]
ಏರ್ಮಾಲ್ ಗರಡಿಯ ಸಮೀಪ ಪಡುಬಿದ್ರಿ ಯಿಂದ ಏರ್ಮಾಲ್ ಕಡೆಗೆ ಅಬ್ದುಲ್ ಅಜೀಜ್ ಇವರ ಮೋಟಾರ್ ಸೈಕಲ್ನಲ್ಲಿ ಅವರ ಮಗ ಶೇಖ್ ಅಬ್ದುಲ್ ಸೈಫಾನ್ (14) ಈತನನ್ನು ಸಹಸವಾರರಾಗಿ ಕುಳ್ಳಿರಿಸಿಕೊಂಡು ಮಂಗಳೂರು-ಉಡುಪಿ ರಾ.ಹೆ 66 ರಸ್ತೆಯಲ್ಲಿ […]
ಉಜಿರೆ, ಜುಲೈ 07: ರುಡ್ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. […]
ಉಡುಪಿ ಕರಂಬಳ್ಳಿ ವಲಯ ಬ್ರಾಹ್ಮಣ ಸಮಿತಿಯಿಂದ “ವಿಪ್ರ ಮಹಿಳಾ ದಿನಾಚರಣೆ 2025″ ನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು .ಮುಖ್ಯ್ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತ್ತಿಯಾಗಿ ಆಗಮಿಸಿದ ಡಾ. ರಾಜೇಶ್ವರಿ ಜಿ ಭಟ್ , HOD […]