ಮಂಗಳೂರು, ಎ.4: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಅಭ್ಯರ್ಥಿ ಕ್ಯಾ.ಬೃಜೇಶ್ ಚೌಟ ಇಂದು ನಾಮಪತ್ರ ಸಲ್ಲಿಸಿದರು. ಅದಕ್ಕೂ ಮೊದಲು ಬೃಹತ್ ರೋಡ್ ಶೋ ನಡೆಸಲಾಯಿತು. ಪಕ್ಷದ ಸಾವಿರಾರು ಕಾರ್ಯಕರ್ತರು, ಹಿತೈಷಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ಕಾಪು ಪೇಟೆಯಲ್ಲಿ ಆಟೋರಿಕ್ಷಾದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನ ಭಾಗ್ಯ ಯೋಜನೆಯ 250 kg ಅಕ್ಕಿಯನ್ನು ಸೀಝ್ ಮಾಡಿದ ತಹಶಿಲ್ದಾರ್ ಡಾ.ಪ್ರತಿಭಾ ಆರ್ ಆರೋಪಿಗಳ ಮೇಲೆ FIR ದಾಖಲಿಸಿದ್ದಾರೆ. ಲವ ಕರ್ಕೇರ ಎನ್ನುವವರ ಖಚಿತ ಮಾಹಿತಿಯ […]
ಉಡುಪಿ ನ.20: ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ ವತಿಯಿಂದ ಕೆಪಿಸಿಸಿ ಅಲ್ಪ ಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಶೇಖ್ ವಾಹಿದ್ ದಾವುದ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನೀಡಿ ಸನ್ಮಾನಿ ಸಲಾಯಿತು .ಕನ್ನಡ […]
ಕಾರ್ಕಳ ವಿಧಾನಸಭಾ ಕ್ಷೇತ್ರದ ಅಂದಿನ ಶಾಸಕ ಗೋಪಾಲ ಭಂಡಾರಿ ಮತ್ತು ತೀರ್ಥಹಳ್ಳಿ ಶಾಸಕ ಕಿಮ್ಮನೆ ರತ್ನಾಕರ್ ವಿಶೇಷ ಪ್ರಯತ್ನ ನಡೆಸಿದ್ದರ ಫಲವಾಗಿ 2013ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಹೆದ್ದಾರಿ ಸಚಿವರಾಗಿದ್ದ ಆಸ್ಕರ್ ಫರ್ನಾಂಡಿಸ್ ಮತ್ತು […]
ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯಾರ್ಥಿಗಳು ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಂಗಳೂರು ಇಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಮಂಗಳೂರು ವಲಯ ಮಟ್ಟದ ಪುರುಷರ ಮತ್ತು ಮಹಿಳೆಯರ ಟೇಬಲ್ ಟೆನ್ನಿಸ್ […]