ಕರ್ನಾಟಕ ವಿಧಾನ ಪರಿಷತ್ ಚುನಾವಣೆ – 2024 ಬಿಜೆಪಿ ಕಾರ್ಯಕರ್ತರು ಬೆಂಬಲಿತ ನೈಋತ್ಯ ಪದವೀಧರರ ಕ್ಷೇತ್ರದ ಅಭ್ಯರ್ಥಿ ಶ್ರೀ ಕೆ. ರಘುಪತಿ ಭಟ್ ಅವರು ಇಂದು ಹಿರೇಕಲ್ಲ್ ಮಠ, ಹೊನ್ನಾಳಿ ಗೆ ಭೇಟಿ ನೀಡಿ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
: ಮಣಿಪಾಲ್ ಎಂಐಟಿಯ 3ನೇ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ – ಎನ್ಎಸ್ಎಸ್ ಚಟುವಟಿಕೆಗಳು ಶೈಕ್ಷಣಿಕ ಅಧ್ಯಯನಕ್ಕೆ ಮೌಲ್ಯವನ್ನು ಸೇರಿಸುತ್ತವೆ…..ಶ್ರೀ ಶ್ರೀಧರ್ ಜಿ, ಯುವ ಅಧಿಕಾರಿ, ಎನ್ಎಸ್ಎಸ್ ನಿರ್ದೇಶನಾಲಯ ಬೆಂಗಳೂರು.ಮಾಹೆ – ಮಣಿಪಾಲ […]
ಬ್ರಾಹ್ಮೀ ಸಭಾ ಭವನದಲ್ಲಿ ನಡೆದ ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ನ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಧ್ಯಾತ್ಮ ಹಾಗೂ ಕಾರ್ಯ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಮೂರು ಜನ ವಿಪ್ರೋ ತ್ತಮರಿಗೆ ಗೌರವ ಸಮರ್ಪಣೆ […]
ಕಾಪು: ಉಡುಪಿ ಜಿಲ್ಲೆ ರಚನೆಗೊಂಡು ರಜತ ವರ್ಷಾಚರಣೆ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಕಾಪು ಕಡಲ ಕಿನಾರೆಯಲ್ಲಿ ಜನವರಿ 21ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ-2023 ಸಂಭ್ರಮಾಚರಣೆ ಕಾರ್ಯಕ್ರಮ ನಡೆಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. […]
ಮಲ್ಪೆ, ಫೆ. 14: ಕೊಡವೂರು ಮಹತೋಬಾರ ಶ್ರೀ ಶಂಕರನಾರಾಯಣ ದೇವಸ್ಥಾನದ ಶ್ರೀ ಮನ್ಮಹಾರಥೋತ್ಸವದ ಅಂಗವಾಗಿ ಬೆಳಗ್ಗೆ ರಥಾರೋಹಣ, ಮಧ್ಯಾಹ್ನ ಮಹಾ ಅನ್ನಸಂತರ್ಪಣೆಯು ಜರಗಿತು. ದೇಗುಲದ ಪ್ರಧಾನ ತಂತ್ರಿ ವೇ|ಮೂ| ಪುತ್ತೂರು ಹಯವದನ ತಂತ್ರಿ ಮತ್ತು […]