ಮಲ್ಪೆ: ಮಲ್ಪೆ ಸಮುದ್ರದಲ್ಲಿ ಬೋಟಿನಿಂದ ಆಕಸ್ಮಿಕವಾಗಿ ಕಾಲುಜಾರಿ ನೀರಿಗೆ ಬಿದ್ದು ಮೀನುಗಾರ ಸಾವನ್ನಪಿದ್ದ ಘಟನೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಮೀನುಗಾರ ಭಟ್ಕಳದ ಚಂದ್ರುಗೊಂಡ (42) ಎಂದು ತಿಳಿದು ಬಂದಿದೆ ಎರಡು ದಿನದ ಹಿಂದೆ ರಾತ್ರಿ 11-15 ವೇಳೆಯಲ್ಲಿ ಬೋಟಿನಲ್ಲಿ ಕೆಲಸ ಮಾಡಿಕೊಂಡಿರುವಾಗ ಆಕಸ್ಮಿಕವಾಗಿ ಕಾಲುಜಾರಿ ಸಮುದ್ರಕ್ಕೆ ಬಿದ್ದಿದ್ದರು ಎನ್ನಲಾಗಿದೆ ತತ್ಕ್ಷಣ ಬೋಟಿನಲ್ಲಿದ್ದವರು ಹುಡುಕಾಡಿದರೂ ಪತ್ತೆಯಾಗಲಿಲ್ಲ.ಇಂದು ಬೆಳಗ್ಗೆ ಮಲ್ಪೆ ಲೈಟ್ಹೌಸ್ ಬಳಿ ಮೃತದೇಹ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಇಂದು ಗಣಹೋಮವನ್ನು ನೆರವೇರಿಸಿ ಕಚೇರಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ […]
ಜನರ ಮನೆ ಗ್ರಾಮಪಂಚಾಯತ್ ಆಗಿದೆ ಎಲ್ಲಾ ಸಮುದಾಯದ ಎಲ್ಲಾ ಜನರು ಅನಿವಾರ್ಯ ಕಾರ್ಯ ಗಳಿಗೆ ಗ್ರಾಮಪಂಚಾಯತ್ ನೀಡುತ್ತಾರೆ ಭೇಟಿ ಗ್ರಾಮ ಪಂಚಾಯತ್ ಒಂದು ಸರಕಾರವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಶಿರಿಯಾರ […]
ಕರ್ನಾಟಕದ ಜನತೆ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳ ಪೂರ್ಣ ಬಹುಮತದೊಂದಿಗೆ ಆಶೀರ್ವದಿಸಿ ಐತಿಹಾಸಿಕ ಗೆಲುವಿನೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನೇತೃತ್ವದ ಗ್ಯಾರಂಟಿ ಸರ್ಕಾರಕ್ಕೆ ಇದೀಗ ಎರಡನೇ ವರ್ಷದ ಸಂಭ್ರಮ, ಇದು ಕೇವಲ ಕಾಂಗ್ರೆಸ್ ಪಕ್ಷದ […]
ಬೆಂಗಳೂರು: ಇಂದು ವರ್ಲ್ಡ್ ಪೀಸ್ ಸುಮಿತ್ ಹಾನರ್ಸ್ ಅಂಡ್ ಪ್ರೆಸೆಂಟೆಷನ್ ನ್ಯಾಷನಲ್ ಅವಾರ್ಡ್ಸ್ ಅವರ ಸಂಸ್ಥೆಯಿಂದ ಡಾ|| ಶೈಖ್ ವಾಹಿದ್ ದಾವೂದ್ (ಜನರಲ್ ಸೆಕ್ರೆಟರಿ ಮೈನಾರಿಟಿ ಕಮಿಟಿ ಕೆಪಿಸಿಸಿ) ಅವರನ್ನು “ಜ್ಯುವೆಲ್ ಆಫ್ ಚಾರಿಟಿ” […]