ನವದೆಹಲಿ : ರಾಜೀವ್ ಗಾಂಧಿ ಹತ್ಯೆಯ ಅಪರಾಧಿ ಪೆರಾರಿವಾಲನ್ 32 ವರ್ಷಗಳ ಜೈಲುವಾಸದ ನಂತರ ಬಿಡುಗಡೆಯಾಗಿದ್ದಾನೆ. ಪೆರಾರಿವಾಲನ್ ಮತ್ತು ಅವರ ತಾಯಿಯ ಮನವಿ ಮೇರೆಗೆ ನ್ಯಾಯಮೂರ್ತಿ ಎಲ್. ನಾಗೇಶ್ವರ ರಾವ್ ಈ ಆದೇಶ ನೀಡಿದ್ದಾರೆ.ಪೆರಾರಿವಾಲನ್ ನನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಆದೇಶ ನೀಡಲಾಗಿದೆ. ಈ ಹಿಂದೆ ಸುಪ್ರೀಂ ಕೋರ್ಟ್ ಈ ವಿಚಾರದಲ್ಲಿ ಕೇಂದ್ರ ಸರ್ಕಾರವನ್ನು ಟೀಕಿಸಿತ್ತು. ಜೈಲಿನಲ್ಲಿ ಉತ್ತಮ ನಡತೆಯ ಹೊರತಾಗಿಯೂ ಪೆರಾರಿವಾಲನ್ ಅವರ ವಿರುದ್ಧ ತಾರತಮ್ಯ ಎಸಗಿದ್ದಾರೆ ಎಂದು ಸುಪ್ರೀಂ ಕೋರ್ಟ್ ಟೀಕಿಸಿತ್ತು
ಕೋಝಿಕ್ಕೋಡ್: ಕೋಝಿಕ್ಕೋಡ್ನ ನೈನಂವಾಲಪ್ಪು ಬಳಿಯ ಕೋಠಿ ಬೀಚ್ನಲ್ಲಿ ಶನಿವಾರ ಸಂಜೆ ಹಲವು ಗಂಟೆಗಳ ಕಾಲ ಸಮುದ್ರ ಸುಮಾರು 45 ರಿಂದ 50 ಮೀಟರ್ಗಳಷ್ಟು ತಗ್ಗಿದೆ. ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸುನಾಮಿಯ ಸಾಧ್ಯತೆಯನ್ನು ತಳ್ಳಿಹಾಕಿದೆ […]
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬಂಕ್ ಮಾಲೀಕರು ಮುಷ್ಕರಕ್ಕೆ ಕರೆ ನೀಡಿದ್ದು ಅದರಂತ ಸಾಂಕೇತಿಕವಾಗಿ ಪೆಟ್ರೋಲ್ ಎಂಕ್ಗಳಲ್ಲಿ ಮುಷ್ಕರ ನಡೆಸಲಾಗುತ್ತಿದೆ. ಎಂದಿನಂತೆ ಪಟ್ರೋಲ್ ಬಂಕ್ಗಳು ತೆರೆದಿದ್ದು ತೈಲವನ್ನು […]
ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಇಷ್ಟು ದಿನ ಟೂರ್ನಿಯಿಂದ ಬಹುತೇಕ ಔಟ್ ಆಗಿದ್ದ ಪಾಕಿಸ್ತಾನ ತಂಡ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಮತ್ತೆ ಸೆಮೀಸ್ […]