ದೆಹಲಿ / ಕಠ್ಮಂಡು: ನೇಪಾಳದ ದೋಟಿ ಜಿಲ್ಲೆಯಲ್ಲಿ ಬುಧವಾರ ನಸುಕಿನಲ್ಲಿ (ನ 9) ಪ್ರಬಲ ಭೂಕಂಪ (Nepal Earthquake) ಸಂಭವಿಸಿದ್ದು, ಹಲವು ಮನೆಗಳು ಕುಸಿದಿವೆ. ಸತ್ತವರ ನಿಖರ ಸಂಖ್ಯೆ ಇನ್ನೂ ವರದಿಯಾಗಬೇಕಿದ್ದು, ಸುದ್ದಿಸಂಸ್ಥೆಗಳು ನೀಡಿರುವ ಪ್ರಾಥಮಿಕ […]
ಸಿಡ್ನಿ: ಅತ್ಯಾಚಾರ ಆರೋಪಕ್ಕೊಳಗಾಗಿ ಜೈಲು ಸೇರಿದ್ದ ಶ್ರೀಲಂಕಾ ಕ್ರಿಕೆಟಿಗ ದನುಷ್ಕ ಗುಣಗುಣಗೆ 11 ದಿನಗಳ ಬಳಿಕ ಸಿಡ್ನಿ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬಂಧನದ ನಂತರ ಅವರನ್ನು ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಡ್ನಿ […]
ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ (Hijab Controversy) ಕುರಿತು ಸುಪ್ರೀಂಕೋರ್ಟ್ (Supreme Court of India) ಗುರುವಾರ (ಅ 13) ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್ನ ಪರ ಹಾಗೂ […]
ಸಿಡ್ನಿ: ಟಿ20 ವಿಶ್ವಕಪ್ ಟೂರ್ನಿಯ ಪ್ರಧಾನ ಹಂತ ʻಸೂಪರ್ 12ʼನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಹೀನಾಯ ಸೋಲು ಅನುಭವಿಸಿದೆ. ಆಸೀಸ್ ತಂಡವನ್ನು ಅವರದ್ದೇ ನೆಲದಲ್ಲಿ 89 ರನ್ ಗಳ ಅಂತರದಲ್ಲಿ ಭರ್ಜರಿಯಾಗಿ […]