ದೀಪಾವಳಿ ಹಾಗೂ ಬಲಿಪಾಡ್ಯಮಿಯ ಶುಭ ಸಂದರ್ಭದಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ಉದಯ ಶೆಟ್ಟಿ ಮುನಿಯಾಲು ಅವರು ಕಾರ್ಕಳ ಬಂಡಿಮಠದ ಅನಂತಕೃಷ್ಣ ಗೋಶಾಲೆಯಲ್ಲಿ ಬಂದುಮಿತ್ರರೊಂದಿಗೆ ಗೋಪೂಜೆ ನೆರವೇರಿಸಿ ಗೋಮಾತೆಯ ಆಶೀರ್ವಾದ ಪಡೆದರು.
ಮಾಜಿ ಪ್ರಧಾನಿ ದಿ. ಇಂದಿರಾಗಾಂಧಿಜೀ ಯವರ ಜನ್ಮದಿನಾಚರಣೆಯ ಪ್ರಯುಕ್ತ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮಹಿಳೆಯರಿಗೆ ಆಯೋಜಿಸಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಯನ್ನು ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು ಉದ್ಘಾಟಿಸಿದರು, ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ […]
ಇಂದುವಿಧಾನ ಸಭಾ ಕ್ಷೇತ್ರದ ಜನತಾದಳ (ಜಾತ್ಯತೀತ) ಪಕ್ಷದ ಅಭ್ಯರ್ಥಿ ದಕ್ಷತ್ ಆರ್ ಶೆಟ್ಟಿ ಯವರು ಕೆಮ್ಮಣ್ಣು ಸನ್ಯಾಸಿ ಮಠ ಮತ್ತು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು ಹಾಗೂ ಕಾರ್ಯಕರ್ತರ ಮನೆಗೆ ಭೇಟಿ ನೀಡಿದರು
ಆನ್ಲೈನ್ನಲ್ಲಿ ಪರಿಚಯವಾದ ಗೆಳೆಯನ ಗಿಫ್ಟ್ ಆಸೆಗೆ ಮಹಿಳೆಯೊಬ್ಬರು 6.91 ಲಕ್ಷ ರೂ. ಹಣ ಕಳೆದುಕೊಂಡಿರುವ ಬಗ್ಗೆ ಉಡುಪಿ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮಹಿಳೆಯೊಬ್ಬರಿಗೆ ಸೆಪ್ಟೆಂಬರ್ ತಿಂಗಳಿನಲ್ಲಿ ಇನ್ಸ್ಟಾಗ್ರಾಮ್ನಲ್ಲಿ ಲಿನೋರ್ಡ್ ಹಂಕ್ಸ್ ಎಂಬ ವ್ಯಕ್ತಿ […]
ಮಂಗಳೂರು, ಜ.1: ನಗರದ ತಣ್ಣೀರುಬಾವಿ ಬೀಚ್ ನಲ್ಲಿ ಬ್ಲಾಕ್ ಆಗಿದ್ದ ಕಾರಣಕ್ಕೆ ಅಲ್ಲಿ ಸೇರಿದ್ದ ಯುವಕರಿಗೆ ಪೊಲೀಸರು ಲಾಠಿ ಚಾರ್ಜ್ ಮಾಡಿ ದುರ್ವತ್ರನೆ ತೋರಿದ ಘಟನೆ ನಡೆದಿದೆ. ಲಾಠಿ ಏಟಿನ ವೇಳೆ ಆರನೇ ಕ್ಲಾಸ್ […]