
ಕಾಪು: ಉಚ್ಚಿಲ ಭಾಸ್ಕರ ನಗರದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ.ದಾಳಿ ನಡೆಸಿದ ಸಂದರ್ಭದಲ್ಲಿ ಭಾರಿ ಪ್ರಮಾಣದ ಮಾಂಸ ಹಾಗೂ ಕಟ್ ಮಾಡಲು ಬಳಸುತ್ತಿದ್ದ ಪರಿಕರಗಳು ವಶಪಡಿಸಲಾಗಿದೆ.ಕಸಾಯಿಖಾನೆ ನಡೆಸುತ್ತಿದ್ದ ಮೂವರನ್ನು ಬಂಧಿಸಲಾಗಿದೆಂಬ ಸುದ್ದಿ ಬಂದಿದ್ದು ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಿಲ್ಲ

