ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ವಿದ್ಯಾರ್ಥಿಗಳಾದ ಗೌರವ್ ಶೆಟ್ಟಿ ಮತ್ತು ಕಾರ್ತಿಕ್ ಎ ಆಚಾರ್ಯ ಇವರು ದಿನಾಂಕ ೨೭ ಮತ್ತು ೨೮ ಫೆಬ್ರವರಿ ೨೦೨೬ ರಂದು […]
ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಲುವಾಗಿ ಆಯೋಜಿಸಲಾದ ವಸ್ತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗೆ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಪ್ರಕಾಶ್ ಶೆಟ್ಟಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಸಕರು ಗುರ್ಮೆ ಸುರೇಶ್ […]
ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ […]
ಅಜಾತಶತ್ರು ಪದ್ಮರಾಜ್ ಸಂಸತ್ ಸದಸ್ಯರಾಗಬೇಕು ಕಾಂಗ್ರೆಸ್ಸಿನಿಂದ ನಡೆದ ಹಿಂದುಳಿದ ವರ್ಗಗಳ ಸಮಾಲೋಚನಾ ಸಭೆಯಲ್ಲಿ ಕೇಳಿಬಂದ ಅಭ್ಯರ್ಥಿ ಪರ ಒಲವು ಪ್ರಮುಖರ ಪ್ರೀತಿ, ಅಭಿಮಾನಕ್ಕೆ ಭಾವುಕರಾದ ಪದ್ಮರಾಜ್ ಆರ್. ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು […]