ಉಡುಪಿ: ಸಶಸ್ತ್ರ ಮೀಸಲು ಪೊಲೀಸ್ ಉಡುಪಿ 1999ರ ತಂಡ ಇವರ ರಜತ ಸಂಭ್ರಮದ ಪ್ರಯುಕ್ತ, ಕೆ.ಎಂ.ಸಿ ಮಣಿಪಾಲ ಇವರ ಸಹಯೋಗದೊಂದಿಗೆ ಡಿಎಆರ್ ಕೇಂದ್ರ ಕಛೇರಿಯಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ರಕ್ತದಾನದ ಬಗ್ಗೆ ಮಾನ್ಯ […]
ಕಾರ್ಕಳ: ನವೋದಯ ಸ್ವಸಹಾಯ ಸಂಘದ ರಜತ ಮಹೋತ್ಸವವು ಮೇ 10 ರಂದು ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯಲಿರುವುದು ಎಂದು ಹಿರಿಯ ಸಹಕಾರಿ ದುರೀಣ, ನವೋದಯ ಚಾರಿಟೇಬಲ್ ಟ್ರಸ್ಟ್ ಹಾಗೂ ದ.ಕ ಕೇಂದ್ರ ಸಹಕಾರಿ ಬ್ಯಾಂಕ್ […]
ಕಾಪು, ಡಿ. ೧೫ : ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್ನ ಲೈಫ್ ಗಾರ್ಡ್ಗಳು ರಕ್ಷಿಸಿದ್ದಾರೆ. ಹೈದರಾಬಾದ್ನ ನವೀನ್ (೨೫) ಮತ್ತು […]
ಉಡುಪಿ: ಎರ್ಮಾಳು ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಎರ್ಮಾಳು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ನಡೆಯಿತು ಪ್ರತಿಭಾ ಕಾರಂಜಿಯನ್ನು ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಎಲ್ಲದಡಿ ಉದ್ಘಾಟಿಸಿದರು. […]