ಜೆಸಿಐ ಇಂಡಿಯಾ ಇದರ ವಲಯ ಕಾರ್ಯಕ್ರಮ, ಕಟಪಾಡಿ ಘಟಕದ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಅಂಗವಾಗಿ ಗುರುವಾರ , ಕಟಪಾಡಿ ಹೊರ ಠಾಣೆಯಲ್ಲಿ ಟ್ರಾಫಿಕ್ ಪೊಲೀಸರನ್ನು ಸನ್ಮಾನಿಸಲಾಯಿತು ಮುಖ್ಯ ಅತಿಥಿಯಾಗಿ ಜೆಸಿಐ ಪೂರ್ವ […]
ತ್ರೀಶಾ ಸಮೂಹ ಸಂಸ್ಥೆ ಯಿಂದ ವಿದ್ಯಾರ್ಥಿಗಳಿಗೆ ಅನುಕೂಲ ವಾಗುವ ದ್ರಷ್ಟಿಯಿಂದ ಸಂಸ್ಕ್ರತಿ ಹೆಸರಿನ ಸುಸಜ್ಜಿತ ವಿದ್ಯಾರ್ಥಿನಿ ನಿಲಯ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀ ಮದ್ ವಿದ್ಯಾಧೀಶ ತೀರ್ಥ ವಡೇರ ಸ್ವಾಮೀಜಿಯವರ ದಿವ್ಯ ಕರಕಮಲಗಳಿಂದ […]
ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ […]
ಕುಂದಾಪುರ:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಮಿತಿ ವತಿಯಿಂದ ನಾಡ (ಪಡುಕೋಣೆ) ಶಾಖೆ ಪುನರಚನೆ,ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಜನಶಕ್ತಿ ಸಮಾವೇಶದಲ್ಲಿ ನಾಡ ಗ್ರಾಮ ಪಂಂಚಾಯಿತಿ ಸಭಾಭವನದಲ್ಲಿ ನುವಾರ ನಡೆಯಿತು. ಗಾಯಕ […]